ಬೆಂಗಳೂರು: ಯುವತಿಯೊಂದಿಗೆ ರಾಸಲೀಲೆ ವಿಡಿಯೋ ಕುರಿತಂತೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ವಿಡಿಯೋದಲ್ಲಿರುವ ಯುವತಿ ಯಾರು ಎಂಬುದೇ ಗೊತ್ತಿಲ್ಲ. ಇದೆಲ್ಲಾ ಷಡ್ಯಂತ್ರ. ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಹೇಳಿದ್ದಾರೆ.
‘ನಾನು ಅತ್ಯಂತ ಸೂಕ್ಷ್ಮ ಮನಸ್ಥಿತಿಯ ವ್ಯಕ್ತಿ. ಧಾರ್ಮಿಕವಾಗಿ ಅತೀವ ನಂಬಿಕೆ ನನಗೆ ಇದೆ. ನಮ್ಮದು ಅತ್ಯಂತ ದೊಡ್ಡ ಸಂಪ್ರದಾಯಸ್ಥ ಕುಟುಂಬ. ಕಳೆದ 21 ವರ್ಷದಿಂದ ಶಾಸಕನಾಗಿ ಆಯ್ಕೆಯಾಗಿರುವ ನಾನು ಮೊದಲ ಬಾರಿಗೆ ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿದ್ದೇನೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಫೋನ್ ಮಾಡಿ ಮನವಿ ಮಾಡಿದ್ದೇನೆ” ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಜನಧ್ವನಿ ಜಾಥಾ ಆರಂಭಿಸಿದ ಸಿದ್ದರಾಮಯ್ಯ – ಡಿಕೆಶಿ -Vishwanews24
ಇನ್ನು, ”ನಾನು ಯಾವುದೇ ತಪ್ಪು ಮಾಡಿಲ್ಲ ಎಂದಾಗ ತನಿಖೆಗೆ ನನಗೆ ಭಯವೇಕೇ? ನಾನೇಕೆ ರಾಜೀನಾಮೆ ನೀಡಬೇಕು?” ಎಂದು ಪ್ರಶ್ನಿಸಿರುವ ಅವರು, ”ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಯಾವುದಕ್ಕೂ ನಾನು ಭಯ ಪಡಲ್ಲ. ತನಿಖೆಯಲ್ಲಿ ನಾನು ತಪ್ಪಿತಸ್ಥನೆಂದು ಸಾಬೀತಾದರೆ, ಸಚಿವ, ಶಾಸಕ ಎಲ್ಲಾ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ” ಎಂದು ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ -Vishwanews24
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…