ಬೆಂಗಳೂರು: ಯುವತಿಯೊಂದಿಗೆ ರಾಸಲೀಲೆ ವಿಡಿಯೋ ಕುರಿತಂತೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ವಿಡಿಯೋದಲ್ಲಿರುವ ಯುವತಿ ಯಾರು ಎಂಬುದೇ ಗೊತ್ತಿಲ್ಲ. ಇದೆಲ್ಲಾ ಷಡ್ಯಂತ್ರ. ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಹೇಳಿದ್ದಾರೆ.
‘ನಾನು ಅತ್ಯಂತ ಸೂಕ್ಷ್ಮ ಮನಸ್ಥಿತಿಯ ವ್ಯಕ್ತಿ. ಧಾರ್ಮಿಕವಾಗಿ ಅತೀವ ನಂಬಿಕೆ ನನಗೆ ಇದೆ. ನಮ್ಮದು ಅತ್ಯಂತ ದೊಡ್ಡ ಸಂಪ್ರದಾಯಸ್ಥ ಕುಟುಂಬ. ಕಳೆದ 21 ವರ್ಷದಿಂದ ಶಾಸಕನಾಗಿ ಆಯ್ಕೆಯಾಗಿರುವ ನಾನು ಮೊದಲ ಬಾರಿಗೆ ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿದ್ದೇನೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಫೋನ್ ಮಾಡಿ ಮನವಿ ಮಾಡಿದ್ದೇನೆ” ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಜನಧ್ವನಿ ಜಾಥಾ ಆರಂಭಿಸಿದ ಸಿದ್ದರಾಮಯ್ಯ – ಡಿಕೆಶಿ -Vishwanews24
ಇನ್ನು, ”ನಾನು ಯಾವುದೇ ತಪ್ಪು ಮಾಡಿಲ್ಲ ಎಂದಾಗ ತನಿಖೆಗೆ ನನಗೆ ಭಯವೇಕೇ? ನಾನೇಕೆ ರಾಜೀನಾಮೆ ನೀಡಬೇಕು?” ಎಂದು ಪ್ರಶ್ನಿಸಿರುವ ಅವರು, ”ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಯಾವುದಕ್ಕೂ ನಾನು ಭಯ ಪಡಲ್ಲ. ತನಿಖೆಯಲ್ಲಿ ನಾನು ತಪ್ಪಿತಸ್ಥನೆಂದು ಸಾಬೀತಾದರೆ, ಸಚಿವ, ಶಾಸಕ ಎಲ್ಲಾ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ” ಎಂದು ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ -Vishwanews24
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…