Featured

ವಿಡಿಯೋದಲ್ಲಿರುವ ಯುವತಿ ಯಾರು ಎಂಬುದೇ ಗೊತ್ತಿಲ್ಲ , ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು : ರಮೇಶ್ ಜಾರಕಿಹೊಳಿ -Vishwanews24

ವಿಡಿಯೋದಲ್ಲಿರುವ ಯುವತಿ ಯಾರು ಎಂಬುದೇ ಗೊತ್ತಿಲ್ಲ , ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು : ರಮೇಶ್ ಜಾರಕಿಹೊಳಿ -Vishwanews24

ಬೆಂಗಳೂರು: ಯುವತಿಯೊಂದಿಗೆ ರಾಸಲೀಲೆ ವಿಡಿಯೋ ಕುರಿತಂತೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ,  ವಿಡಿಯೋದಲ್ಲಿರುವ ಯುವತಿ ಯಾರು ಎಂಬುದೇ ಗೊತ್ತಿಲ್ಲ. ಇದೆಲ್ಲಾ ಷಡ್ಯಂತ್ರ. ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಹೇಳಿದ್ದಾರೆ.

‘ನಾನು ಅತ್ಯಂತ ಸೂಕ್ಷ್ಮ ಮನಸ್ಥಿತಿಯ ವ್ಯಕ್ತಿ. ಧಾರ್ಮಿಕವಾಗಿ ಅತೀವ ನಂಬಿಕೆ ನನಗೆ ಇದೆ. ನಮ್ಮದು ಅತ್ಯಂತ ದೊಡ್ಡ ಸಂಪ್ರದಾಯಸ್ಥ ಕುಟುಂಬ. ಕಳೆದ 21 ವರ್ಷದಿಂದ ಶಾಸಕನಾಗಿ ಆಯ್ಕೆಯಾಗಿರುವ ನಾನು ಮೊದಲ ಬಾರಿಗೆ ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿದ್ದೇನೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಫೋನ್ ಮಾಡಿ ಮನವಿ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ​ಬೃಹತ್ ಜನಧ್ವನಿ ಜಾಥಾ ಆರಂಭಿಸಿದ ಸಿದ್ದರಾಮಯ್ಯ – ಡಿಕೆಶಿ -Vishwanews24

ಇನ್ನು, ”ನಾನು ಯಾವುದೇ ತಪ್ಪು ಮಾಡಿಲ್ಲ ಎಂದಾಗ ತನಿಖೆಗೆ ನನಗೆ ಭಯವೇಕೇ? ನಾನೇಕೆ ರಾಜೀನಾಮೆ ನೀಡಬೇಕು?” ಎಂದು ಪ್ರಶ್ನಿಸಿರುವ ಅವರು, ”ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಯಾವುದಕ್ಕೂ ನಾನು ಭಯ ಪಡಲ್ಲ. ತನಿಖೆಯಲ್ಲಿ ನಾನು ತಪ್ಪಿತಸ್ಥನೆಂದು ಸಾಬೀತಾದರೆ, ಸಚಿವ, ಶಾಸಕ ಎಲ್ಲಾ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ” ಎಂದು ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

6 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago