ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
ಉಡುಪಿಯಲ್ಲಿ ನಡೆದ ಘಟನೆ ದೇಶದ ಗಮನ ಸೆಳೆದಿದೆ
ಹಿಜಾಬ್ ಮತ್ತು ಇದೀಗ ವೀಡಿಯೋ ಬಗ್ಗೆ ಚರ್ಚೆ ಆಗುತ್ತಿದೆ
ನಮಗೆ ನಮ್ಮ ವಿದ್ಯಾರ್ಥಿನಿ ಯರ ರಕ್ಷಣೆ ಮುಖ್ಯವಾದದ್ದು
ಖಾಸಗಿ ವಿಚಾರ ಹೊರಗಡೆ ಹರಿದಾಡಿ ದುರ್ಬಳಕೆ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು
ಜನಪ್ರತಿನಿಧಿಗಳು ,ಡಿಸಿ ಎಸ್ ಪಿಗೆ ವಿದ್ಯಾರ್ಥಿನಿ ಯರು ಮಾಹಿತಿ ನೀಡಿದ್ದಾರೆ
ಲಂಚ್ ಬ್ರೇಕ್ ಟೈಮಲ್ಲಿ ವಿದ್ಯಾರ್ಥಿಗಳು ಕಾಲೇಜ್ ಕ್ಯಾಂಪಸ್ ಗೆ ಬರುತ್ತಿದ್ದರು
ಎಲ್ಲಾ ಸಿಸಿಟಿವಿ ದೃಶ್ಯ, ಮೊಬೈಲ್ ಗಳೆಲ್ಲವನ್ನು ಎಫ್ ಎಸ್ ಎಲ್ ಗೆ ಕಳುಹಿಸಬೇಕು
ಯಾರನ್ನೂ ಇಲ್ಲಿ ರಕ್ಷಿಸುವ ಪ್ರಶ್ನೆ ಇಲ್ಲ
ಅಲ್ ಖೈದಾ ಉಡುಪಿ ಹಿಜಬ್ ಘಟನೆ ಬಗ್ಗೆ ಮಾತನಾಡಿದೆ
ಆದಷ್ಟು ಬೇಗ ಈ ಘಟನೆಯ ತನಿಖೆ ಆಗಬೇಕು ಆರೋಪಿಗಳಿಗೆ ಶಿಕ್ಷೆ ಆಗಬೇಕು
ಪಕ್ಷ ಸರಕಾರ ಯಾವುದು ಎಂಬೂದು ಮುಖ್ಯ ಅಲ್ಲ
ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಇದು
ಯಾವುದೇ ಹಾಸ್ಟೆಲ್ ಕಾಲೇಜು ವಸತಿ ಶಾಲೆ ಯಲ್ಲಿ ಯಾರೇ ಹೀಗೆ ಮಾಡಿದ್ರೂ ನನ್ನ ಗಮನಕ್ಕೆ ತನ್ನಿ
ನಾನು ನಿಮ್ಮ ಅಕ್ಕನಾಗಿ ವಿನಂತಿ ಮಾಡುತ್ತೇನೆ
ಮಾಹಿತಿ ನೀಡಿದವರನ್ನು ಗೌಪ್ಯವಾಗಿ ಇಟ್ಟು ನಿಮ್ಮನ್ನು ರಕ್ಷಣೆ ಮಾಡುತ್ತೇನೆ
ಲವ್ ಜಿಹಾದ್ ಮತಾಂತರ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿದೆ
ಕೇಂದ್ರ ಗೃಹ ಸಚಿವರ ಗಮನಕ್ಕೂ ತಂದು ನಾನು ನ್ಯಾಯ ಕೊಡಿಸುತ್ತೇವೆ
ಈ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ
ರಾಜಕೀಯ ಮಾಡಲು ಸದ್ಯ ಯಾವುದೇ ಚುನಾವಣೆ ಇಲ್ಲ
ನಮ್ಮ ವಿದ್ಯಾರ್ಥಿನೀಯರ ಮಾನ ಪ್ರಾಣದ ಪ್ರಶ್ನೆ
ವಿದ್ಯಾರ್ಥಿನಿಗಳನ್ನು ಪ್ರಶ್ನೆ ಮಾಡುವ ಬದಲು ತಾಂತ್ರಿಕ ತನಿಖೆ
ರಾಜಕಾರಣಿ ಗಳು ಪಾಲಿಟಿಕ್ಸ್
ಕೆಲವರು ಬಾಯಿ ಮುಚ್ಚಿಕೊಂಡಿದ್ರೆ ಕಾಂಟ್ರಿಬ್ಯುಷನ್
ಕೆಲವರು ಬಾಯಿ ತೆಗೆದ್ರೆ ಕಾಂಟ್ರಿಬ್ಯುಷನ್
ಯಾರ ಹೇಳಿಕೆಗೂ ರಿಯಾಕ್ಷನ್ ಮಾಡಲ್ಲ
ಘಟನೆ ಏನು ಸತ್ಯಾಸತ್ಯತೆ ಏನು ಅದು ಹೊರಗೆ ಬರಬೇಕು
ನನ್ನ ಕ್ಷೇತ್ರದ ವಿದ್ಯಾರ್ಥಿಗಳ ರಕ್ಷಣೆ ಆಗಬೇಕು ಅವರಿಗೆ ನ್ಯಾಯ ಸಿಗಬೇಕು
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…