ಬೆಂಗಳೂರು: 63ನೇ ಕನ್ನಡ ರಾಜ್ಯೋತ್ಸವದಂದು ನಟ ದರ್ಶನ್ ಹಾಗೂ ಸೃಜನ್ ಲೋಕೇಶ್ ಅವರನ್ನು ವಿದೇಶದಲ್ಲಿ ಗೌರವಿಸಲಾಗಿದೆ.
ಇತ್ತೀಚೆಗೆ ಕತಾರ್ ದೇಶದಲ್ಲಿ 63ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಅಲ್ಲಿನ ಕನ್ನಡ ಸಂಘವೊಂದು ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ದರ್ಶನ್ ಹಾಗೂ ಸೃಜನ್ ಲೋಕೇಶ್ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ದರ್ಶನ್ ಹಾಗೂ ಸೃಜನ್ ಅವರನ್ನು ಗೌರವಿಸಲಾಗಿದೆ.
ದರ್ಶನ್ ಹಾಗೂ ಸೃಜನ್ ಅವರನ್ನು ಸನ್ಮಾನ ಮಾಡುತ್ತಿರುವ ಫೋಟೋವನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಸನ್ಮಾನ ಮಾಡಿರುವುದು ಅಭಿಮಾನಿಗಳಲ್ಲಿ ಖುಷಿ ತಂದಿದೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…