ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೇಂದ್ರ ಸರ್ಕಾರವು ವೈರಸ್ ನಿಯಂತ್ರಣಕ್ಕೆ ಹಲವು ಮಹತ್ವದ ಕ್ರಮಗಳನ್ನು ತೆಗೆದುಕೊಂಡಿದೆ. ಈ ನಡುವೆ ವಿದೇಶದಿಂದ ಭಾರತಕ್ಕೆ ಬರುವವರಲ್ಲಿ ಕೊರೊನಾ ಲಕ್ಷಣಗಳು ಇಲ್ಲವಾದರೂ ಅವರು ಕಡ್ಡಾಯವಾಗಿ 14 ದಿನ ಬಂಧನದಲ್ಲಿರಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ ತಿಳಿಸಿದೆ.
ಐಸಿಎಂಆರ್ ನ ಪ್ರಧಾನ ನಿರ್ದೇಶಕ ಬಲರಾಮ್ ಭಾರ್ಗವ್ ಈ ಕುರಿತು ಮಾಹಿತಿ ನೀಡಿದ್ದು, ವಿದೇಶಗಳಿಂದ ಭಾರತಕ್ಕೆ ಬಂದವರು ಕನಿಷ್ಟ ಎರಡು ವಾರಗಳ ಕಾಲ ಗೃಹ ಬಂಧನದಲ್ಲಿರಬೇಕು. ಆ ಎರಡು ವಾರಗಳ ಅವಧಿಯಲ್ಲಿ ಒಂದು ವೇಳೆ ಅವರಲ್ಲಿ ಕೊರೊನಾ ಲಕ್ಷಣಗಳು ಬೆಳವಣಿಗೆಯಾದರೆ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಭಾರತ ಸೇರಿದಂತೆ ವಿಶ್ವದಾದ್ಯಂತ 150 ಕ್ಕೂ ಹೆಚ್ಚು ದೇಶಗಳಿಗೂ ಕೊರೊನಾ ವೈರಸ್ ಹಬ್ಬಿದೆ. ಭಾರತದಲ್ಲಿ ಸದ್ಯ ಕೊರೊನಾ ವೈರಸ್ ಗೆ 3 ಜನ ಸಾವನ್ನಪ್ಪಿದ್ದು, 139 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…