Featured

ವಿದ್ಯಾರ್ಥಿಗಳಿಗೆ 2 ಜೊತೆ ಸಮವಸ್ತ್ರ ವಿತರಣೆ : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ -Vishwanews24

ಬೆಂಗಳೂರು: ಕಳೆದ ವರ್ಷ ವಿದ್ಯಾರ್ಥಿಗಳಿಗೆ ಒಂದು ಜೊತೆ ಸಮವಸ್ತ್ರ ವಿತರಿಸಲಾಗಿತ್ತು. ಮತ್ತೊಂದು ಜೊತೆ ಸಮವಸ್ತ್ರ ವಿತರಣೆಗೆ ವರ್ಷದ ಕೊನೆಯಲ್ಲಿ ಕ್ರಮ ಕೈಗೊಂಡರೂ, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ತಲುಪಿರಲಿಲ್ಲ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈ ಶೈಕ್ಷಣಿಕ ಸಾಲಿನ ಆರಂಭದಲ್ಲಿ ವಿದ್ಯಾರ್ಥಿಗಳಿಗೆ 2 ಜೊತೆ ಸಮವಸ್ತ್ರ ವಿತರಿಸಲು ಕೂಡಲೇ ಕ್ರಮಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.

ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ವಿದ್ಯಾರ್ಥಿಗಳಿಗೆ 2 ಜೊತೆ ಸಮವಸ್ತ್ರ ವಿತರಿಸಲು ಸೂಚಿಸಿದ್ದಾರೆ.

ಕಳೆದ ಬಾರಿ ಒಂದು ಜೊತೆ ಸಮವಸ್ತ್ರ ವಿತರಿಸಿ ಕೊನೆಯಲ್ಲಿ ಮತ್ತೊಂದು ಜೊತೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.

ಆದರೆ, ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ತಲುಪಿರಲಿಲ್ಲ. ಇದನ್ನು ಮನಗಂಡಿರುವ ಸಿಎಂ ಕುಮಾರಸ್ವಾಮಿ ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿದ್ಯಾರ್ಥಿಗಳಿಗೆ 2 ಜೊತೆ ಸಮವಸ್ತ್ರ ವಿತರಿಸಬೇಕು ಎಂದು ಸೂಚನೆ ನೀಡಿದ್ದಾರೆ.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

1 day ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

1 day ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

1 day ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

1 day ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

1 day ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

1 day ago