ಉಡುಪಿ: ಪ್ರಸ್ತುತ ಹಿಜಾಬ್ ಹೋರಾಟದಲ್ಲಿ ಮುಂಚೂಣಿಯಲ್ಲಿ ಇರುವ ವಿದ್ಯಾರ್ಥಿನಿಯರು ನಮ್ಮವರಾ ಎಂಬ ಸಂಶಯ ಬರುತ್ತಿದೆ ವಿದ್ಯಾರ್ಥಿನಿಯರನ್ನು ದಾರಿ ತಪ್ಪಿಸುವವರು ಇನ್ನಾದರೂ ನಿಮ್ಮ ಕೆಲಸ ನಿಲ್ಲಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಕಾಲೇಜು ಚರ್ಚೆಯಾಗಿದೆ ನಮ್ಮ ಮೇಲೆ ವಿದ್ಯಾರ್ಥಿಗಳು ಏನೇ ಆರೋಪ ಮಾಡಿದರು ಅವರು ನಮ್ಮ ವಿದ್ಯಾರ್ಥಿಗಳು ಹಿಜಾಬ್ ಹೋರಾಟದ ವಿದ್ಯಾರ್ಥಿನಿಯರ ಬಗ್ಗೆ ಅನುಕಂಪ ಇದೆ ಎಂದು ಮಹಿಳಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರುದ್ರೆಗೌಡ ಹೇಳಿದರು.
ಕಾಲೇಜಿನ 30 ವರ್ಷದ ಹೆಸರು ಉಳಿಸುವುದು ನಮ್ಮ ಕರ್ತವ್ಯವಾಗಿದೆ ನಮ್ಮ ಕಾಲೇಜು ಕ್ಯಾಂಪಸ್ ಗೆ ಯಾವುದೇ ಸಂಘಟನೆಗೆ ಪ್ರವೇಶವಿಲ್ಲ ಮತ್ತು ನಾನಂತ್ತು ಯಾವುದೇ ಸಂಘಟನೆಯನ್ನು ಎಂಟಟೈನ್ ಮಾಡುವುದಿಲ್ಲ ಶಿಸ್ತಿನಲ್ಲಿದ್ದ ಕಾಲೇಜು ಅಶಿಸ್ತಾಗಿದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಈ ವಿಚಾರವಾಗಿ ಸುದ್ದಿಯಾಗಿರುವುದಕ್ಕೆ ಬೇಸರವಿದೆ ಎಂದು ಅವರು ಹೇಳಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…