ಉಡುಪಿ: ಪ್ರಸ್ತುತ ಹಿಜಾಬ್ ಹೋರಾಟದಲ್ಲಿ ಮುಂಚೂಣಿಯಲ್ಲಿ ಇರುವ ವಿದ್ಯಾರ್ಥಿನಿಯರು ನಮ್ಮವರಾ ಎಂಬ ಸಂಶಯ ಬರುತ್ತಿದೆ ವಿದ್ಯಾರ್ಥಿನಿಯರನ್ನು ದಾರಿ ತಪ್ಪಿಸುವವರು ಇನ್ನಾದರೂ ನಿಮ್ಮ ಕೆಲಸ ನಿಲ್ಲಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಕಾಲೇಜು ಚರ್ಚೆಯಾಗಿದೆ ನಮ್ಮ ಮೇಲೆ ವಿದ್ಯಾರ್ಥಿಗಳು ಏನೇ ಆರೋಪ ಮಾಡಿದರು ಅವರು ನಮ್ಮ ವಿದ್ಯಾರ್ಥಿಗಳು ಹಿಜಾಬ್ ಹೋರಾಟದ ವಿದ್ಯಾರ್ಥಿನಿಯರ ಬಗ್ಗೆ ಅನುಕಂಪ ಇದೆ ಎಂದು ಮಹಿಳಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರುದ್ರೆಗೌಡ ಹೇಳಿದರು.
ಕಾಲೇಜಿನ 30 ವರ್ಷದ ಹೆಸರು ಉಳಿಸುವುದು ನಮ್ಮ ಕರ್ತವ್ಯವಾಗಿದೆ ನಮ್ಮ ಕಾಲೇಜು ಕ್ಯಾಂಪಸ್ ಗೆ ಯಾವುದೇ ಸಂಘಟನೆಗೆ ಪ್ರವೇಶವಿಲ್ಲ ಮತ್ತು ನಾನಂತ್ತು ಯಾವುದೇ ಸಂಘಟನೆಯನ್ನು ಎಂಟಟೈನ್ ಮಾಡುವುದಿಲ್ಲ ಶಿಸ್ತಿನಲ್ಲಿದ್ದ ಕಾಲೇಜು ಅಶಿಸ್ತಾಗಿದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಈ ವಿಚಾರವಾಗಿ ಸುದ್ದಿಯಾಗಿರುವುದಕ್ಕೆ ಬೇಸರವಿದೆ ಎಂದು ಅವರು ಹೇಳಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…