Featured

ವಿದ್ಯಾರ್ಥಿನಿಯ ಜೊತೆ ತರಗತಿಯಲ್ಲೇ ಲವ್ವಿ ಡವ್ವಿ : ಖಾಸಗಿ ಶಾಲಾ ಶಿಕ್ಷಕ ಬಂಧನ

ಕಾರ್ಕಳ, : ಕಾರ್ಕಳದ ಹೊಸ್ಮಾರು-ನಾರಾವಿ ಖಾಸಗಿ ಶಾಲೆಯೊಂದರಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ರಾಸಲೀಲೆ ನಡೆಸಿದ ಶಿಕ್ಷಕನೊಬ್ಬನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಪೊಕ್ಸೋ ಕಾಯಿದೆಯಡಿ ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ಪೆರಾಡಿ ಮೂಲದ ಮೂಲದ ಶಿಕ್ಷಕ ಪ್ರಸಾದ್ (28) ಬಂಧಿತ ಆರೋಪಿ.

ಆರೋಪಿ ಶಿಕ್ಷಕ ವಿದ್ಯಾರ್ಥಿಯೊಬ್ಬಳ ಜತೆ ತರಗತಿಯಲ್ಲೇ ರಾಸಲೀಲೆ ನಡೆಸಿದ್ದ. ಕಾಮುಕ ಶಿಕ್ಷಕನ ಕೃತ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೂಲಗಳ ಪ್ರಕಾರ ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿದೆ ಎನ್ನಲಾಗಿದೆ.

ಆದರೆ ರಾಸಲೀಲೆಯ ವೀಡಿಯೋ ಫೇಸ್ ಬುಕ್, ವಾಟ್ಸಾಪ್‌ನಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಯಾರೂ ಕೂಡ ಪೊಲೀಸರಿಗೆ ದೂರನ್ನು ನೀಡಿರಲಿಲ್ಲ. ಈ ಹಿನ್ನೆಲೆ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು, ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.

ಈ ಕುರಿತು ಶಾಲಾ ಮುಖ್ಯಸ್ಥರು  ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಆರೋಪಿ ವಿರುದ್ಧ ಪೊಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

ಕಾರ್ಕಳ ಗ್ರಾಮಾಂತರ ಠಾಣಾ ಸರ್ಕಲ್ ಇನ್ಸ್ ಪೆಕ್ಟರ್ ಹಾಲಾಮೂರ್ತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

3 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

3 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

3 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

4 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

4 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

4 hours ago