ಕಾರ್ಕಳ, : ಕಾರ್ಕಳದ ಹೊಸ್ಮಾರು-ನಾರಾವಿ ಖಾಸಗಿ ಶಾಲೆಯೊಂದರಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ರಾಸಲೀಲೆ ನಡೆಸಿದ ಶಿಕ್ಷಕನೊಬ್ಬನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಪೊಕ್ಸೋ ಕಾಯಿದೆಯಡಿ ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಬೆಳ್ತಂಗಡಿ ಪೆರಾಡಿ ಮೂಲದ ಮೂಲದ ಶಿಕ್ಷಕ ಪ್ರಸಾದ್ (28) ಬಂಧಿತ ಆರೋಪಿ.
ಆರೋಪಿ ಶಿಕ್ಷಕ ವಿದ್ಯಾರ್ಥಿಯೊಬ್ಬಳ ಜತೆ ತರಗತಿಯಲ್ಲೇ ರಾಸಲೀಲೆ ನಡೆಸಿದ್ದ. ಕಾಮುಕ ಶಿಕ್ಷಕನ ಕೃತ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೂಲಗಳ ಪ್ರಕಾರ ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿದೆ ಎನ್ನಲಾಗಿದೆ.
ಆದರೆ ರಾಸಲೀಲೆಯ ವೀಡಿಯೋ ಫೇಸ್ ಬುಕ್, ವಾಟ್ಸಾಪ್ನಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಯಾರೂ ಕೂಡ ಪೊಲೀಸರಿಗೆ ದೂರನ್ನು ನೀಡಿರಲಿಲ್ಲ. ಈ ಹಿನ್ನೆಲೆ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು, ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.
ಈ ಕುರಿತು ಶಾಲಾ ಮುಖ್ಯಸ್ಥರು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಆರೋಪಿ ವಿರುದ್ಧ ಪೊಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.
ಕಾರ್ಕಳ ಗ್ರಾಮಾಂತರ ಠಾಣಾ ಸರ್ಕಲ್ ಇನ್ಸ್ ಪೆಕ್ಟರ್ ಹಾಲಾಮೂರ್ತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…