ವಿದ್ಯುತ್ ಶಾಕ್‌ಗೆ 8ರ ಬಾಲಕ ಬಲಿ – vishwanews24

Share this on WhatsAppವಿದ್ಯುತ್ ಶಾಕ್‌ಗೆ 8ರ ಬಾಲಕ ಬಲಿ ಚಿಕ್ಕಬಳ್ಳಾಪುರ: ಬೆಳ್ಳಂಬೆಳಗ್ಗೆ ವಿದ್ಯುತ್ ಶಾಕ್‌ಗೆ ಬಾಲಕನೊಬ್ಬ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯಲ್ಲಿ  ನಡೆದಿದೆ. ಮಂಚೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಈ ದುರ್ಘಟನೆ ನಡೆದಿದ್ದು, ಮೀನಾಕ್ಷಿ-ಮೂರ್ತಿ ದಂಪತಿಗಳ ಪುತ್ರ … Continue reading ವಿದ್ಯುತ್ ಶಾಕ್‌ಗೆ 8ರ ಬಾಲಕ ಬಲಿ – vishwanews24