ಶಿವಮೊಗ್ಗ: ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ರಿಪ್ಪನ್ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ.
ಕಾರ್ತಿಕ್ ಎಸ್ (19) ಮೃತಪಟ್ಟ ಯುವಕ. ಶುಕ್ರವಾರ ಬೆಳಗಿನಜಾವ ಮನೆ ಮುಂಭಾಗದಲ್ಲಿ ಘಟನೆ ನಡೆದಿದೆ. ಮನೆ ಮುಂಭಾಗದ IBX ಬೇಲಿ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ.
ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿತ್ತು. ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದ ಯುವಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರೂ ಬದುಕುಳಿಯಲಿಲ್ಲ.
ಕಾರ್ತಿಕ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದ.ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…