Featured

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದ ಅಭಿಮಾನಿಗಳ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಿದ ಯಶ್ – vishwanews24

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದ ಅಭಿಮಾನಿಗಳ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಿದ ಯಶ್​​

ಬೆಂಗಳೂರು: ಯಶ್ ಬರ್ತ್​ಡೇ ಪ್ರಯುಕ್ತ ಫ್ಲೆಕ್ಸ್ ಕಟ್ಟಲು ಹೋದ ಮೂವರು ಯುವಕರು ಕರೆಂಟ್ ಶಾಕ್ ಹೊಡೆದು ಮೃತಪಟ್ಟಿದ್ದರು. ರಾಕಿಂಗ್ ಸ್ಟಾರ್ ಅಭಿಮಾನಿಗಳ ಸಾವಿನ ನಂತರ ಸಂತ್ರಸ್ತ ಕುಟುಂಬಕ್ಕೆ ನೆರವಾಗುತ್ತೇನೆಂದು ಮಾತುಕೊಟ್ಟಿದ್ದರು. ಅದರಂತೆ ಇದೀಗ ಮೃತ ಅಭಿಮಾನಿಗಳ ಕುಟುಂಬಕ್ಕೆ ಹಣ ಸಹಾಯವನ್ನು ಮಾಡಿದ್ದಾರೆ.

ಯಶ್​ ಜನ್ಮದಿನದ ಹಿನ್ನಲೆಯಲ್ಲಿ ಬ್ಯಾನರ್​ ಕಟ್ಟುವಾಗ ವಿದ್ಯುತ್​ ತಂತಿ ಸ್ಪರ್ಶಿಸಿ ಅಭಿಮಾನಿಗಳು ನಿಧನರಾದ ನೋವು ಇನ್ನೂ ಹಸಿಯಾಗಿದೆ. ಮೃತ ಅಭಿಮಾನಿಗಳಾದ ಮುರಳಿ, ನವೀನ್​ ಮತ್ತು ಹನುಮಂತ ಅವರ ಕುಟುಂಬದವರಿಗೆ ಪರಿಹಾರ ಹಣ ತಲುಪಿಸಲಾಗಿದೆ.

ಯಶ್​ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಪರಿಹಾರದ ಚೆಕ್​ ನೀಡಿದ್ದಾರೆ. ಪ್ರತಿ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಚೆಕ್​ ನೀಡಲಾಗಿದೆ. ಯಶ್ ಸ್ನೇಹಿತರು ಜನವರಿ 17ರಂದು ಬೆಳಗ್ಗೆ 10 ಗಂಟೆಗೆ ಕುಟುಂಬದವರನ್ನ ಭೇಟಿ ಮಾಡಿದ್ದಾರೆ.​ ಸ್ನೇಹಿತರು ಬಂದು ಪರಿಹಾರ ಹಣ ನೀಡಿದ್ದಾಗ ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಮಕ್ಕಳನ್ನು ಕಳೆದುಕೊಂಡ ನೋವು ಪೋಷಕರನ್ನು ಕಾಡುತ್ತಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

22 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago