Featured

ವಿಧಾನಪರಿಷತ್‌ ಕಲಾಪದಲ್ಲಿ ಸದಸ್ಯರ ಮೊಬೈಲ್ ಬಳಕೆ ನಿಷೇಧ -Vishwanews24

ವಿಧಾನಪರಿಷತ್‌ ಕಲಾಪದಲ್ಲಿ ಸದಸ್ಯರ ಮೊಬೈಲ್ ಬಳಕೆ ನಿಷೇಧ -Vishwanews24

ಬೆಂಗಳೂರು: ವಿಧಾನಪರಿಷತ್​​ನಲ್ಲಿ ಇಂದಿನಿಂದ ಸದಸ್ಯರು ಮೊಬೈಲ್ ಬಳಕೆ ಮಾಡಲು ನಿಷೇಧ ವಿಧಿಸಲಾಗಿದ್ದು, ಒಂದೊಮ್ಮೆ ಮಾಹಿತಿಗಾಗಿ ಸದಸ್ಯರು ಮೊಬೈಲ್ ಬೇಕು ಎನ್ನುವುದಾದರೆ ಸಭಾಪತಿಗಳ ಅನುಮತಿ ಪಡೆಯುವುದು ಕಡ್ಡಾಯ ಮಾಡಲಾಗಿದೆ.

ವಿಧಾನಪರಿಷತ್‌ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ಅವರು ಕಲಾಪದ ಸಂದರ್ಭದಲ್ಲಿ ಮೊಬೈಲ್ ಬಳಕೆ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಅಂದಹಾಗೇ 2011ರಲ್ಲಿಯೇ ಸದನದಲ್ಲಿ ಮೊಬೈಲ್ ಬಳಕೆ ನಿಷಿದ್ಧ ಎಂದು ಘೋಷಿಸಲಾಗಿದೆ. ಆದರೂ ಕೆಲ‌ ಸದಸ್ಯರು ಮೊಬೈಲ್ ಸದನದೊಳಗೆ ತರುತ್ತಿದ್ದರು.

ಉಡುಪಿ : ಜಿಲ್ಲೆಯಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ‍್ಯಾಲಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಈ ಬಾರಿಯ ಸದನ ಸಮಾವೇಶದ ವೇಳೆಯೂ ಹಲವು ಸದಸ್ಯರ ಮೊಬೈಲ್​ ರಿಂಗಣಿಸಿತ್ತು. ಹೀಗಾಗಿ ಇನ್ಮುಂದೆ ಯಾರು ಮೊಬೈಲ್ ಸದನದೊಳಗೆ ತರುವಂತಿಲ್ಲ. ಒಂದು ವೇಳೆ ತಂದರೂ ಸ್ವಿಚ್ ಆಫ್ ಮಾಡಿ ಇಡಬೇಕು ಎಂದು ಸೂಚಿಸಿ ಇಂದಿನಿಂದ ಇಂದಿನಿಂದ ವಿಧಾನಪರಿಷತ್‌ ಸದನದಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಲಾಗಿದೆ. ಇತ್ತೀಚೆಗೆ ಕಾಂಗ್ರೆಸ್​ ಸದಸ್ಯ ಪ್ರಕಾಶ್​​ ರಾಥೋಡ್​​ ಅವರು ಮೊಬೈಲ್​​​ನಲ್ಲಿ ಅಶ್ಲೀಲ ದೃಶ್ಯ ವೀಕ್ಷಣೆ ಮಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಸಭಾಪತಿಗಲು ಮೊಬೈಲ್ ಬಳಕೆ ನಿಷೇಧದ ಕುರಿತು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದಾರೆ.

ರಾಮನ ಭಾರತದಲ್ಲಿ ಪೆಟ್ರೋಲ್ 93 , ರಾವಣನ ಲಂಕಾದಲ್ಲಿ 51 ರೂಪಾಯಿ : ಕೇಂದ್ರ ಸರ್ಕಾರದ ವಿರುದ್ದ ಸುಬ್ರಮಣಿಯನ್ ಸ್ವಾಮಿ -Vishwanews24

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

12 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

13 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

13 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

14 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

15 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

15 hours ago