Featured

ವಿಧಾನಪರಿಷತ್ ಕಲಾಪದ ವೇಳೆ ಮೊಬೈಲ್‌ ಬಳಕೆ ಇಲ್ಲ ‌: ಸಭಾಪತಿ ಬಸವರಾಜ ಹೊರಟ್ಟಿ -Vishwanews24

ವಿಧಾನಪರಿಷತ್ ಕಲಾಪದ ವೇಳೆ ಮೊಬೈಲ್‌ ಬಳಕೆ ಇಲ್ಲ‌: ಸಭಾಪತಿ ಬಸವರಾಜ ಹೊರಟ್ಟಿ -Vishwanews24

ಬೆಂಗಳೂರು: ಇತ್ತೀಚಿಗೆ ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದ್ಯಸರೊಬ್ಬರು ನೀಲಿ ಚಿತ್ರವನ್ನು ನೋಡಿದ್ದಾರೆ ಎನ್ನುವ ಆರೋಪದ ಬೆನ್ನಲೇ ಪರಿಷತ್ ನಲ್ಲಿ ಯಾರು ಕೂಡ ಮೊಬೈಲ್‌ ಬಳಕೆ ಮಾಡದಂತೆ ಮಾಡಲು ನೂತನ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮುಂದಾಗಿದ್ದಾರೆ.

ಉಡುಪಿ: ಏರ್ಪೋರ್ಟ್ ನಿಂದ ಬರುತ್ತಿದ್ದ ಕಾರು ಚಾಲಕನಿಗೆ ಹೃದಯಾಘಾತ -Vishwanews24

ಅವರು ಈ ಬಗ್ಗೆ ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಮಾಹಿತಿ ನೀಡಿದರು, ಇದೇ ವೇಳೆ ಅವರು ತಮ್ಮ ಮಾತನ್ನು ಮುಂದುವರೆಸಿ,ಸದ್ಯ ಕರೋನ ಕಾರಣಗಳಿಂದಾಗಿ ಮಾಧ್ಯಮ ಗ್ಯಾಲರಿಯಲ್ಲಿ ಅವಕಾಶ ನೀಡಲಾಗಿಲ್ಲ, ಮುಂಬರುವ ದಿನದಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಅಂಥ ಹೇಳಿದರು.ಇದೇ ವೇಳೆ ಅವರು ಶಾಸನ ಸಭೆ ನಡೆಯುತ್ತಿದ್ದ ವೇಳೆಯಲ್ಲಿ ಕೆಲ ಮಾಧ್ಯಮಗಳು ಮಾಡುತ್ತಿರುವ ವರದಿಗಳ ಬಗ್ಗೆ ಕೂಡ ಅಸಮಾಧಾನ ವ್ಯಕ್ತಪಡಿಸಿ, ಮುಂಬರು ದಿವಸದಲ್ಲಿ ಸದನದಲ್ಲಿ ಕೆಲವು ಬದಲಾವಣೆಯಾಗಲಿದ್ದೇವೆ ಅಂತ ಮೂನ್ಸಚನೆ ನೀಡಿದರು.

ಮಂಗಳೂರು : ಖಾಸಗಿ ಬಸ್‌ಗಳು ಕೊನೆಯ ಟ್ರಿಪ್‌ಗಳನ್ನು ರದ್ದುಗೊಳಿಸುವಂತಿಲ್ಲ , ಇಂತಹ ಪ್ರಕರಣ ಕಂಡುಬಂದಲ್ಲಿ ಕೇಸು ದಾಖಲು -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

4 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

4 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

4 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

4 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

5 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

5 hours ago