ಬೆಂಗಳೂರು: ಇತ್ತೀಚಿಗೆ ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದ್ಯಸರೊಬ್ಬರು ನೀಲಿ ಚಿತ್ರವನ್ನು ನೋಡಿದ್ದಾರೆ ಎನ್ನುವ ಆರೋಪದ ಬೆನ್ನಲೇ ಪರಿಷತ್ ನಲ್ಲಿ ಯಾರು ಕೂಡ ಮೊಬೈಲ್ ಬಳಕೆ ಮಾಡದಂತೆ ಮಾಡಲು ನೂತನ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮುಂದಾಗಿದ್ದಾರೆ.
ಉಡುಪಿ: ಏರ್ಪೋರ್ಟ್ ನಿಂದ ಬರುತ್ತಿದ್ದ ಕಾರು ಚಾಲಕನಿಗೆ ಹೃದಯಾಘಾತ -Vishwanews24
ಅವರು ಈ ಬಗ್ಗೆ ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಮಾಹಿತಿ ನೀಡಿದರು, ಇದೇ ವೇಳೆ ಅವರು ತಮ್ಮ ಮಾತನ್ನು ಮುಂದುವರೆಸಿ,ಸದ್ಯ ಕರೋನ ಕಾರಣಗಳಿಂದಾಗಿ ಮಾಧ್ಯಮ ಗ್ಯಾಲರಿಯಲ್ಲಿ ಅವಕಾಶ ನೀಡಲಾಗಿಲ್ಲ, ಮುಂಬರುವ ದಿನದಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಅಂಥ ಹೇಳಿದರು.ಇದೇ ವೇಳೆ ಅವರು ಶಾಸನ ಸಭೆ ನಡೆಯುತ್ತಿದ್ದ ವೇಳೆಯಲ್ಲಿ ಕೆಲ ಮಾಧ್ಯಮಗಳು ಮಾಡುತ್ತಿರುವ ವರದಿಗಳ ಬಗ್ಗೆ ಕೂಡ ಅಸಮಾಧಾನ ವ್ಯಕ್ತಪಡಿಸಿ, ಮುಂಬರು ದಿವಸದಲ್ಲಿ ಸದನದಲ್ಲಿ ಕೆಲವು ಬದಲಾವಣೆಯಾಗಲಿದ್ದೇವೆ ಅಂತ ಮೂನ್ಸಚನೆ ನೀಡಿದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]