ಶಿವಮೊಗ್ಗ: ಮೇ 10ರಂದು ವಿಧಾನಸಭಾ ಚುನಾವಣೆ ಹಿನ್ನೆಲೆ ಕಡ್ಡಾಯ ಮತದಾನ ಮಾಡುವ ನಿಟ್ಟಿನಲ್ಲಿ ಜೋಗ ಜಲಪಾತ ವೀಕ್ಷಣೆಗೆ ನಿಷೇಧ ಹೇರಲಾಗಿದೆ
ಬೇಸಿಗೆಯ ಬಿರು ಬೀಸಿಲಿನಿಂದ ತತ್ತರಿಸಿದ ಜನರು ಜೋಗ ಜಲಪಾತವನ್ನು ನೋಡುವ ಮೂಲಕ ಕಣ್ತುಂಬಿಕೊಳ್ಳಲು ಹೋಗುವುದು ಸಹಜ.
ಅದರಲ್ಲೂ ಇದೀಗ ಬೇಸಿಗೆಯಲ್ಲಿ ರಜೆ ದಿನವನ್ನು ಕಾಯುವವರೇ ಹೆಚ್ಚು. ಮುಂದಿನ ಮೇ 10ರಂದು ವಿಧಾನಸಭಾ ಚುನಾವಣೆ ಹಿನ್ನೆಲೆ ಬಹತೇಕ ಕಚೇರಿಗಳಿಗೆ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಈ ನಿಟ್ಟಿನಲ್ಲಿ ರಜೆಘೋಷಣೆ ಮಾಡಿರುವುದರಿಂದ ಮತದಾನ ಮಾಡದೇ ಪ್ರವಾಸಿ ತಾಣಗಳಿಗೆ ಹೋಗುವವರು ಇರುತ್ತಾರೆ . ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ ಜೋಗ ಜಲಪಾತ ವೀಕ್ಷಣೆಯನ್ನು ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ ಜಿಲ್ಲೆಯ ಹೊರ ಭಾಗದಲ್ಲಿ ಜೋಗ ನಿರ್ವಾಹಣಾ ಪ್ರಾಧಿಕಾರವು ಬ್ಯಾನರ್ ಹಾಕುವ ಮೂಲಕ ಕಡ್ಡಾಯ ಮತದಾನ ಮಾಡುವ ಕಾರಣಕ್ಕಾಗಿ ಜೋಗ ಜಲಪಾತ ವೀಕ್ಷಣೆಗೆ ನಿಷೇಧ ಎಂಬ ಎಚ್ಚರಿಕೆ ಸಂದೇಶವನ್ನು ಪ್ರಕಟನೆ ಮೂಲಕ ತಿಳಿಸಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…