ಬೆಂಗಳೂರು: ವಿಧಾನಸಭೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುವುದು ದೇಶ ವಿರೋಧಿ ಚಟುವಟಿಕೆ ಅಲ್ಲ ಎಂದು ಹೇಳುವ ಮೂಲಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ.
2012ರಲ್ಲಿ ವಿಧಾನಸಭೆಯೊಳಗೆ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿದ ಆರೋಪದ ಮೇಲೆ ಲಕ್ಷ್ಮಣ ಸವದಿ ರಾಜೀನಾಮೆ ನೀಡಿದ ಪ್ರಸಂಗ ಸಮರ್ಥಿಸಿಕೊಳ್ಳುವ ಭರದಲ್ಲಿ ಕಾನೂನು ಸಚಿವರು ಈ ಹೇಳಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಂದು ಲಕ್ಷ್ಮಣ ಸವದಿ ಅವರು ವಿಧಾನಸಭೆಯೊಳಗೆ ಅಶ್ಲೀಲ ಚಿತ್ರ ವೀಕ್ಷಿಸಿದ್ದು ತಪ್ಪು. ಆದರೆ, ಇಂದು ಅವರನ್ನು ಉಪಮುಖ್ಯಮಂತ್ರಿ ಮಾಡಬಾರದು ಎನ್ನುವುದೇಕೆ ಎಂದು ಗೊತ್ತಾಗುತ್ತಿಲ್ಲ. ಇದು ಚರ್ಚೆಯ ವಿಷಯವೇ ಅಲ್ಲ’ ಎಂದಿದ್ದಾರೆ.
ಇತ್ತೀಚೆಗೆ ಸವದಿ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2012ರಲ್ಲಿ ವಿಧಾನಸಭೆಯೊಳಗೆ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿದ್ದ ವಿಷಯ ಪ್ರಸ್ತಾಪಿಸಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…