ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟಿಸುತ್ತಿದ್ದವರ ಮೇಲೆ ಗೋಲಿಬಾರ್ ನಡೆಸಿದ ಕ್ರಮವನ್ನು ವಿಧಾನಸಭೆಯಲ್ಲಿ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಸ್ತಾಪಿಸಿದರು.
‘ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳೇ ನಿಂತು ಗೋಲಿಬಾರ್ ಮಾಡಿಸಿದ್ದಾರೆ. 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಹೇರಿದ್ದಾರೆ. ಸತ್ತವರಿಗೆ ಪರಿಹಾರ ಕೊಡಲು ಆಗಲ್ಲ ಎಂದರು’ ಎಂದು ಸಿದ್ದರಾಮಯ್ಯ ಟೀಕಿಸಿದರು.
‘ಕಲ್ಲಡ್ಕ ಪ್ರಭಾಕರ್ ಭಟ್ ನಡೆಸುವ ಶಾಲೆಯಲ್ಲಿ ಬಾಬ್ರಿ ಮಸೀದಿ ಕೆಡವುವ ನಾಟಕ ಪ್ರದರ್ಶನ ನಡೆದಿತ್ತು. ಅದರೆ ಯಾರ ಮೇಲೆಯೂ ಪ್ರಕರಣ ದಾಖಲಾಗಲಿಲ್ಲ. ಗೋಲಿಬಾರ್ ಮಾಡಿದರೆ ಮುಸ್ಲಿಮರ ಸಂಖ್ಯೆ ಕಡಿಮೆ ಆಗುತ್ತದೆ ಎಂದು ಮತ್ತೊಬ್ಬರು ಹೇಳಿದರು. ಆಗಲೂ ಪ್ರಕರಣ ದಾಖಲಾಗಲಿಲ್ಲ. ಬೀದರ್ ಶಾಲೆಯಲ್ಲಿ ಮಾತ್ರ ಶಿಕ್ಷಕಿಯನ್ನು ಬಂಧಿಸಿದರು. ಇದು ಅರಾಜಕತೆ ಅಲ್ಲದೆ ಇನ್ನೇನು’ ಎಂದು ಪ್ರಶ್ನಿಸಿದರು.
‘ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ತಪ್ಪಿತಸ್ಥ ಪೊಲೀಸರನ್ನು ಜೈಲಿಗೆ ಹಾಕಬೇಕು. ಇದರ ಜವಾಬ್ದಾಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟಿಸುತ್ತಿದ್ದವರ ಮೇಲೆ ಗೋಲಿಬಾರ್ ನಡೆಸಿದ ಕ್ರಮವನ್ನು ವಿಧಾನಸಭೆಯಲ್ಲಿ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಸ್ತಾಪಿಸಿದರು.
‘ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳೇ ನಿಂತು ಗೋಲಿಬಾರ್ ಮಾಡಿಸಿದ್ದಾರೆ. 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಹೇರಿದ್ದಾರೆ. ಸತ್ತವರಿಗೆ ಪರಿಹಾರ ಕೊಡಲು ಆಗಲ್ಲ ಎಂದರು’ ಎಂದು ಸಿದ್ದರಾಮಯ್ಯ ಟೀಕಿಸಿದರು.
‘ಕಲ್ಲಡ್ಕ ಪ್ರಭಾಕರ್ ಭಟ್ ನಡೆಸುವ ಶಾಲೆಯಲ್ಲಿ ಬಾಬ್ರಿ ಮಸೀದಿ ಕೆಡವುವ ನಾಟಕ ಪ್ರದರ್ಶನ ನಡೆದಿತ್ತು. ಅದರೆ ಯಾರ ಮೇಲೆಯೂ ಪ್ರಕರಣ ದಾಖಲಾಗಲಿಲ್ಲ. ಗೋಲಿಬಾರ್ ಮಾಡಿದರೆ ಮುಸ್ಲಿಮರ ಸಂಖ್ಯೆ ಕಡಿಮೆ ಆಗುತ್ತದೆ ಎಂದು ಮತ್ತೊಬ್ಬರು ಹೇಳಿದರು. ಆಗಲೂ ಪ್ರಕರಣ ದಾಖಲಾಗಲಿಲ್ಲ. ಬೀದರ್ ಶಾಲೆಯಲ್ಲಿ ಮಾತ್ರ ಶಿಕ್ಷಕಿಯನ್ನು ಬಂಧಿಸಿದರು. ಇದು ಅರಾಜಕತೆ ಅಲ್ಲದೆ ಇನ್ನೇನು’ ಎಂದು ಪ್ರಶ್ನಿಸಿದರು.
‘ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ತಪ್ಪಿತಸ್ಥ ಪೊಲೀಸರನ್ನು ಜೈಲಿಗೆ ಹಾಕಬೇಕು. ಇದರ ಜವಾಬ್ದಾರಿ ಸರ್ಕಾರ ಹೊರಬೇಕು’ ಎಂದು ಆಗ್ರಹಿಸಿದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…