ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟಿಸುತ್ತಿದ್ದವರ ಮೇಲೆ ಗೋಲಿಬಾರ್ ನಡೆಸಿದ ಕ್ರಮವನ್ನು ವಿಧಾನಸಭೆಯಲ್ಲಿ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಸ್ತಾಪಿಸಿದರು.
‘ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳೇ ನಿಂತು ಗೋಲಿಬಾರ್ ಮಾಡಿಸಿದ್ದಾರೆ. 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಹೇರಿದ್ದಾರೆ. ಸತ್ತವರಿಗೆ ಪರಿಹಾರ ಕೊಡಲು ಆಗಲ್ಲ ಎಂದರು’ ಎಂದು ಸಿದ್ದರಾಮಯ್ಯ ಟೀಕಿಸಿದರು.
‘ಕಲ್ಲಡ್ಕ ಪ್ರಭಾಕರ್ ಭಟ್ ನಡೆಸುವ ಶಾಲೆಯಲ್ಲಿ ಬಾಬ್ರಿ ಮಸೀದಿ ಕೆಡವುವ ನಾಟಕ ಪ್ರದರ್ಶನ ನಡೆದಿತ್ತು. ಅದರೆ ಯಾರ ಮೇಲೆಯೂ ಪ್ರಕರಣ ದಾಖಲಾಗಲಿಲ್ಲ. ಗೋಲಿಬಾರ್ ಮಾಡಿದರೆ ಮುಸ್ಲಿಮರ ಸಂಖ್ಯೆ ಕಡಿಮೆ ಆಗುತ್ತದೆ ಎಂದು ಮತ್ತೊಬ್ಬರು ಹೇಳಿದರು. ಆಗಲೂ ಪ್ರಕರಣ ದಾಖಲಾಗಲಿಲ್ಲ. ಬೀದರ್ ಶಾಲೆಯಲ್ಲಿ ಮಾತ್ರ ಶಿಕ್ಷಕಿಯನ್ನು ಬಂಧಿಸಿದರು. ಇದು ಅರಾಜಕತೆ ಅಲ್ಲದೆ ಇನ್ನೇನು’ ಎಂದು ಪ್ರಶ್ನಿಸಿದರು.
‘ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ತಪ್ಪಿತಸ್ಥ ಪೊಲೀಸರನ್ನು ಜೈಲಿಗೆ ಹಾಕಬೇಕು. ಇದರ ಜವಾಬ್ದಾಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟಿಸುತ್ತಿದ್ದವರ ಮೇಲೆ ಗೋಲಿಬಾರ್ ನಡೆಸಿದ ಕ್ರಮವನ್ನು ವಿಧಾನಸಭೆಯಲ್ಲಿ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಸ್ತಾಪಿಸಿದರು.
‘ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳೇ ನಿಂತು ಗೋಲಿಬಾರ್ ಮಾಡಿಸಿದ್ದಾರೆ. 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಹೇರಿದ್ದಾರೆ. ಸತ್ತವರಿಗೆ ಪರಿಹಾರ ಕೊಡಲು ಆಗಲ್ಲ ಎಂದರು’ ಎಂದು ಸಿದ್ದರಾಮಯ್ಯ ಟೀಕಿಸಿದರು.
‘ಕಲ್ಲಡ್ಕ ಪ್ರಭಾಕರ್ ಭಟ್ ನಡೆಸುವ ಶಾಲೆಯಲ್ಲಿ ಬಾಬ್ರಿ ಮಸೀದಿ ಕೆಡವುವ ನಾಟಕ ಪ್ರದರ್ಶನ ನಡೆದಿತ್ತು. ಅದರೆ ಯಾರ ಮೇಲೆಯೂ ಪ್ರಕರಣ ದಾಖಲಾಗಲಿಲ್ಲ. ಗೋಲಿಬಾರ್ ಮಾಡಿದರೆ ಮುಸ್ಲಿಮರ ಸಂಖ್ಯೆ ಕಡಿಮೆ ಆಗುತ್ತದೆ ಎಂದು ಮತ್ತೊಬ್ಬರು ಹೇಳಿದರು. ಆಗಲೂ ಪ್ರಕರಣ ದಾಖಲಾಗಲಿಲ್ಲ. ಬೀದರ್ ಶಾಲೆಯಲ್ಲಿ ಮಾತ್ರ ಶಿಕ್ಷಕಿಯನ್ನು ಬಂಧಿಸಿದರು. ಇದು ಅರಾಜಕತೆ ಅಲ್ಲದೆ ಇನ್ನೇನು’ ಎಂದು ಪ್ರಶ್ನಿಸಿದರು.
‘ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ತಪ್ಪಿತಸ್ಥ ಪೊಲೀಸರನ್ನು ಜೈಲಿಗೆ ಹಾಕಬೇಕು. ಇದರ ಜವಾಬ್ದಾರಿ ಸರ್ಕಾರ ಹೊರಬೇಕು’ ಎಂದು ಆಗ್ರಹಿಸಿದರು.
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…