ಬೆಂಗಳೂರು: ಕರ್ನಾಟಕ 15ನೇ ವಿಧಾನಸಭೆಯ 9ನೇ ಅಧಿವೇಶನ ಗುರುವಾರ ಆರಂಭವಾಗಿದೆ. ‘ಒಂದು ದೇಶ ಒಂದು ಚುನಾವಣೆ’ ಚರ್ಚೆ ಆರಂಭವಾಗಿದ್ದು, ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿದ್ದಾರೆ.
ಚರ್ಚೆಗೆ ಒಪ್ಪಿಕೊಂಡು ಈಗ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಾದ ಕ್ರಮ ಅಲ್ಲ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಸಮಾಧಾನ ವ್ಯಕ್ತಪಡಿಸಿದರು.
‘ಒಂದು ದೇಶ ಒಂದು ಚುನಾವಣೆ ಯೋಚನೆಯೇ ಅವಾಸ್ತವಿಕ’ ಎಂದು ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದರು. ಕಾಂಗ್ರೆಸ್ನ ಘೋಷಣೆಯ ನಡುವೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಷಣ ಮಾಡಿದರು.
ಪ್ರಸ್ತಾಪ ವಿರೋಧಿಸಿ ಕಾಂಗ್ರೆಸ್ ಧರಣಿ ಮುಂದುವರಿದಿದ್ದರಿಂದ ಕಲಾಪವನ್ನು ಸಭಾಧ್ಯಕ್ಷ ಕಾಗೇರಿ 15 ನಿಮಿಷ ಮುಂದೂಡಿದರು.
ಒಂದು ದೇಶ, ಒಂದು ಚುನಾವಣೆ : ವಿರೋಧ ವ್ಯಕ್ತಪಡಿಸಿದ ಡಿ.ಕೆ. ಶಿ -Vishwanews24
ಅಧಿವೇಶನದ ಅಂಗವಾಗಿ ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಪುಟ ಸಭೆ ನಡೆದಿತ್ತು.
ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಪ್ರತ್ಯೇಕ ಕಂಪನಿ ಸ್ಥಾಪನೆ, ಆಯುಷ್ ವೈದ್ಯಕೀಯ ಕಾಲೇಜುಗಳ ಬೋಧಕ ಸಿಬ್ಬಂದಿ ಹಾಗೂ ಔಷಧ ನಿಯಂತ್ರಣ ಇಲಾಖೆಯ ಸಿಬ್ಬಂದಿಯ ವೇತನ ಪರಿಷ್ಕರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು.
ತಾಜ್ ಮಹಲ್ನಲ್ಲಿ ಬಾಂಬ್ ಇರುವುದಾಗಿ ಕರೆ : ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಪಡೆ -Vishwanews24
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…