ಬೆಂಗಳೂರು: ನಗರದ ಐಟಿಸಿ ಗಾರ್ಡೇನಿಯಾ ಹೊಟೇಲ್ನಲ್ಲಿ ಶುಕ್ರವಾರ ಸಂಜೆ ನಡೆಸಲಾದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕನಾಗಿ ಬಿಜೆಪಿ ಹಿರಿಯ ಶಾಸಕ , ಮಾಜಿ ಡಿಸಿಎಂ ಆರ್.ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ.
ರಾಜ್ಯಾಧ್ಯಕ್ಷ ಸ್ಥಾನ ಲಿಂಗಾಯತ ಸಮುದಾಯಕ್ಕೆ ಮಣೆ ಹಾಕಿದರೆ, ವಿಪಕ್ಷ ನಾಯಕ ಸ್ಥಾನಕ್ಕೆ ನಿರ್ಣಾಯಕ ಒಕ್ಕಲಿಗ ಸಮುದಾಯಕ್ಕೆ ಮಣೆ ಹಾಕಲಾಗಿದೆ.
ಅಶೋಕ್ ಅವರು ಆರ್ ಎಸ್ ಎಸ್ ಹಿನ್ನಲೆ ಹೊಂದಿದ್ದು, ಈ ಹಿಂದೆ ವಿಧಾನಸಭೆಯ ವಿಪಕ್ಷದ ಉಪನಾಯಕರಾಗಿ (2014-2018), ಉಪಮುಖ್ಯಮಂತ್ರಿಯಾಗಿ, ಕಂದಾಯ, ಗೃಹ ಮತ್ತು ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದು, ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಿಂದ ಏಳು ಬಾರಿ(ಕ್ಷೇತ್ರ ಮರುವಿಂಗಡಣೆಗೆ ಮುನ್ನ ಮೂರು ಬಾರಿ ಉತ್ತರಹಳ್ಳಿ )ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…