ಬೆಂಗಳೂರು :ವಿಧಾನಸೌಧದಲ್ಲೇ ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ ಮಾಡಲಾಗುವುದು ಎಂದು ಸ್ಪೀಕರ್ ಖಾದರ್ ಘೋಷಿಸಿದ್ದಾರೆ.
ಈ ಬಗ್ಗೆ ಇಂದು ಸದನದಲ್ಲಿ ಮಾತನಾಡಿದ ಅವರು, ಈಗಾಗಲೇ ಸದಸ್ಯರಿಗೆ ತಿಂಡಿ ಜೊತೆಗೆ ಮಧ್ಯಾಹ್ನದ ಊಟಕ್ಕೂ ವ್ಯವಸ್ಥೆ ಮಾಡಲಾಗುವುದು. ನೀವೆಲ್ಲೇ ಹೋದರೂ ಇಲ್ಲಿಗಿಂತ ಉತ್ತಮ ಊಟ ಸಿಗುವುದಿಲ್ಲ ಎಂದು ಹೇಳಿದ್ದಾರೆ
ಶಾಸಕರು ಮಧ್ಯಾಹ್ನದ ಕಲಾಪಕ್ಕೆ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಇದರಿಂದ ಕಲಾಪ ಆರಂಭ ವಿಳಂಬವಾಗುತ್ತಿದೆ. ಈ ಹಿನ್ನೆಲೆ ಸ್ಪೀಕರ್ ಖಾದರ್ ಮಧ್ಯಾಹ್ನ ಬಿಸಿಯೂಟ ನೀಡುವ ಘೋಷಣೆ ಮಾಡಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…