ಬೆಂಗಳೂರು :ವಿಧಾನಸೌಧದಲ್ಲೇ ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ ಮಾಡಲಾಗುವುದು ಎಂದು ಸ್ಪೀಕರ್ ಖಾದರ್ ಘೋಷಿಸಿದ್ದಾರೆ.
ಈ ಬಗ್ಗೆ ಇಂದು ಸದನದಲ್ಲಿ ಮಾತನಾಡಿದ ಅವರು, ಈಗಾಗಲೇ ಸದಸ್ಯರಿಗೆ ತಿಂಡಿ ಜೊತೆಗೆ ಮಧ್ಯಾಹ್ನದ ಊಟಕ್ಕೂ ವ್ಯವಸ್ಥೆ ಮಾಡಲಾಗುವುದು. ನೀವೆಲ್ಲೇ ಹೋದರೂ ಇಲ್ಲಿಗಿಂತ ಉತ್ತಮ ಊಟ ಸಿಗುವುದಿಲ್ಲ ಎಂದು ಹೇಳಿದ್ದಾರೆ
ಶಾಸಕರು ಮಧ್ಯಾಹ್ನದ ಕಲಾಪಕ್ಕೆ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಇದರಿಂದ ಕಲಾಪ ಆರಂಭ ವಿಳಂಬವಾಗುತ್ತಿದೆ. ಈ ಹಿನ್ನೆಲೆ ಸ್ಪೀಕರ್ ಖಾದರ್ ಮಧ್ಯಾಹ್ನ ಬಿಸಿಯೂಟ ನೀಡುವ ಘೋಷಣೆ ಮಾಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…