ಬೆಂಗಳೂರು: ವಿಧಾನ ಪರಿಷತ್ಗೆ ಬಿಜೆಪಿ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಲಿಂಗಾಯತರ ಕೋಟದಡಿಯಲ್ಲಿ ಪರಿಷತ್ ಟಿಕೆಟ್ ದೊರೆತಿದೆ.
ಹಾಲಿ ಪರಿಷತ್ ಸದಸ್ಯರಾಗಿರುವ ಲಕ್ಷ್ಮಣ ಸವದಿಗೆ ಮತ್ತೊಂದು ಅವಕಾಶ ನೀಡಿರುವ ಹೈಕಮಾಂಡ್, ರಾಜ್ಯ ನಾಯಕರ ಲೆಕ್ಕಾಚಾರವನ್ನು ವರಿಷ್ಠರು ತಲೆಕೆಳಗು ಮಾಡಿದ್ದಾರೆ.
ಮಹಿಳಾ ಕೋಟದಡಿಯಲ್ಲಿ ಕೊಪ್ಪಳ ಮೂಲದ ಲಂಬಾಣಿ ಸಮುದಾಯದ ಹೇಮಲತಾ ನಾಯಕ್, ಹಿಂದುಳಿದ ವರ್ಗ ಕೋಟದಲ್ಲಿ ಪಕ್ಷದ ಕಚೇರಿ ಕಾರ್ಯದರ್ಶಿಯಾಗಿದ್ದ ಕೇಶವ ಪ್ರಸಾದ್, ದಲಿತರ ಕೋಟದಲ್ಲಿ ಎಸ್ಸಿ ಘಟಕದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ.
ಇದೇ ವೇಳೆ ವಿಧಾನ ಪರಿಷತ್ನ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದ್ದು, ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿಗೆ ಟಿಕೆಟ್ ನೀಡಲಾಗಿದೆ. ಇತ್ತೀಚೆಗೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಹೊರಟ್ಟಿ ಅವರಿಗೆ ಹೈಕಮಾಂಡ್ ನೀಡಿದ ಭರವಸೆಯಂತೆ ಟಿಕೆಟ್ ದೊರಕಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…