ಬೆಂಗಳೂರು: ವಿಧಾನ ಪರಿಷತ್ನಲ್ಲಿ ಇಂದು ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಮಂಡನೆ ಮಾಡಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಮತಾಂತರ ನಿಷೇಧ ವಿಧೇಯಕ ಮಂಡಿಸಿದರು.
ಇದು ಬಹಳ ಮಹತ್ವದ ಕಾಯ್ದೆಯನ್ನ ಸರ್ಕಾರ ತಂದಿದೆ. 2013 ರಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗಲು ಇದರ ಬಗ್ಗೆ ಚಿಂತನೆ ನಡೆಸಿತ್ತು. ಎಲ್ಲರಿಗೂ ಅವರವರ ಧಾರ್ಮಿಕ ಹಕ್ಕಿನಲ್ಲಿ ಬದುಕುವ ಅವಕಾಶ ವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಲವಂತದಿಂದ, ಆಮೀಷದ ಮತಾಂತರ ನಡೆಯುತ್ತಿದೆ. ನಮ್ಮ ಶಾಸಕರೇ ಕಳೆದ ಬಾರಿ ವಿಧಾನ ಸಭೆಯಲ್ಲಿ ಹೇಳಿದ್ರು ನನ್ನ ತಾಯಿಯನ್ನೆ ಮತಾಂತರ ಮಾಡಲಾಗಿದೆ ಎಂದು ಹೇಳಿದ್ರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಧಿವೇಶನದಲ್ಲಿ ಪ್ರಸ್ತಾಪಿಸಿದರು.
ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಕಳೆದ ಬಾರಿ ಈ ಕಾಯ್ದೆಯನ್ನು ವಿಧಾನ ಸಭೆಯಲ್ಲಿ ಅಂಗೀಕರಿಸಲಾಗಿತ್ತು. ಮತಾಂತರವಾಗಲು ಎಲ್ಲರಿಗೂ ಅವಕಾಶ ಇದೆ. ಆದರೆ ಬಲವಂತವಾಗಿ, ಒತ್ತಡದಿಂದ, ಆಮೀಷದಿಂದ ಆಗಬಾರದು. ಹೀಗಾಗಿ ಮತಾಂತರ ಮಾಡುವ ವೇಳೆ ಸ್ವಹಿಚ್ಚೆಯಿಂದ ಆಗ್ತಿದ್ದೀನಿ ಎಂದು ಘೋಷಿಸಬೇಕು. ಮತಾಂತರ ಮಾಡುವವರು ಸಹ ವ್ಯಕ್ತಿಯ ಇಚ್ಚೆಯಂತೆ ಮತಾಂತರ ಮಾಡುತ್ತಿದ್ದೇವೆ ಎಂದು ಘೋಷಿಸಬೇಕು. ಮತಾಂತರ ಆದವರು ಈ ಹಿಂದಿನ ತಮ್ಮ ಜಾತಿಯ ಎಲ್ಲ ಸೌಲಭ್ಯ ಕಳೆದುಕೊಳ್ಳುತ್ತಾರೆ ಎಂದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…