ಚಿತ್ರದುರ್ಗ : ತೀವ್ರ ಕುತೂಹಲ ಕೆರಳಿಸಿದ್ದಂತ ಕೋಟೆ ನಾಡಿನ ಪರಿಷತ್ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಬಿಜೆಪಿಯ ಅಭ್ಯರ್ಥಿ ಕೆ.ಎಸ್.ನವೀನ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಇಂದು 25 ವಿಧಾನಪರಿಷತ್ ಕ್ಷೇತ್ರಗಳಿಗೆ ಡಿಸೆಂಬರ್ 10ರಂದು ನಡೆದಿದ್ದಂತ ಮತದಾನದ ಮತಎಣಿಕೆ ಕಾರ್ಯ ನಡೆಯುತ್ತಿದೆ.
ಈ ಮತಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಕೆ.ಎಸ್.ನವೀನ್ ಅವರು ಕಾಂಗ್ರೆಸ್ ನ ಬಿ.ಸೋಮಶೇಖರ್ ಸೋಲಿಸಿ, ಗೆಲುವು ಸಾಧಿಸಿದ್ದಾರೆ.
ತೀವ್ರ ಕುತೂಹಲ ಮೂಡಿಸಿದ್ದಂತ ಬೆಂಗಳೂರು ನಗರ ಪರಿಷತ್ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. ಬಿಜೆಪಿಯ ಅಭ್ಯರ್ಥಿ ಹೆಚ್ ಎಸ್ ಗೋಪಿನಾಥ್ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಷಿ ಕೋಟಿವೀರ ಕೆಜಿಎಫ್ ಬಾಬು ಸೋಲು ಕಂಡಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…