Featured

ವಿಧಾನ ಪರಿಷತ್ ಚುನಾವಣೆ : ಡಿ. 8 ರಿಂದ 10ರ ವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ – Vishwanews24

ವಿಧಾನ ಪರಿಷತ್ ಚುನಾವಣೆ : ಡಿ. 8 ರಿಂದ 10ರ ವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ ; ಬಾರ್ , ವೈನ್ ಶಾಪ್ ಬಂದ್ – Vishwanews24

ಬೆಂಗಳೂರು: ರಾಜ್ಯಾದ್ಯಂತ ಡಿ. 8 ರಿಂದ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದ್ದು ಇದು ಮದ್ಯಪ್ರಿಯರಿಗೆ ಶಾಕ್ ನೀಡಿದೆ.

ಡಿಸೆಂಬರ್ 10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.

ಮುಖ್ಯ ಚುನಾವಣಾಧಿಕಾರಿಗಳ ಈ ಸೂಚನೆಯನ್ನು ವೈನ್ ಶಾಪ್ ಮಾಲೀಕರು ಹಾಗೂ ಮದ್ಯ ಮಾರಾಟಗಾರರು ಖಂಡಿಸಿದ್ದಾರೆ. ಡಿಸೆಂಬರ್ 8 ರಿಂದ ಡಿಸೆಂಬರ್ 10 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ನಿಷೇಧದಿಂದ ಭಾರೀ ನಷ್ಟವಾಗಲಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ 10ರಂದು ಮತದಾನ ನಡೆಯಲಿದೆ. ಡಿ.10ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14ಕ್ಕೆ ಮತ ಎಣಿಕೆನಡೆದು, ಫಲಿತಾಂಶ ಹೊರ ಬೀಳಲಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

15 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago