ಬೆಂಗಳೂರು: ಇಂದು ಪರಿಷತ್ ಚುನಾವಣೆಗೆ ಡಿಸೆಂಬರ್ 10ರಂದು ನಡೆದಂತ ಮತದಾನದ ಮತಎಣಿಕೆ ಕಾರ್ಯ ನಡೆಯುತ್ತಿದೆ. ಈ ಮತಎಣಿಕೆ ಕಾರ್ಯದಲ್ಲಿ ಬಿಜೆಪಿ ನಗರ ಕ್ಷೇತ್ರದ ಅಭ್ಯರ್ಥಿ ಗೋಪಿನಾಥ ರೆಡ್ಡಿಯವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ತೀವ್ರ ಕುತೂಹಲ ಮೂಡಿಸಿದ್ದಂತ ಬೆಂಗಳೂರು ನಗರ ಪರಿಷತ್ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ.
ಬಿಜೆಪಿಯ ಅಭ್ಯರ್ಥಿ ಹೆಚ್ ಎಸ್ ಗೋಪಿನಾಥ್ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಷಿ ಕೋಟಿವೀರ ಕೆಜಿಎಫ್ ಬಾಬು ಸೋಲು ಕಂಡಿದ್ದಾರೆ.
ಅಂದಹಾಗೇ ತಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪವನ್ನು ಕಾಂಗ್ರೆಸ್ ಮಾಡುತ್ತಿದೆ. ಆ ರೀತಿಯ ಯಾವುದೇ ಘಟನೆ ನಡೆದಿಲ್ಲ ಎಂಬುದಾಗಿ ಕೆಜಿಎಫ್ ಬಾಬು ಅವರು ಇಬ್ಬರು ಪತ್ನಿಯರ ಸಹಿತ ಸುದ್ದಿಗೋಷ್ಠಿ ನಡೆಸಿ ಕ್ಲಾರಿಫಿಕೇಷನ್ ಮಾಡಿದ್ದರು. ಕುಟುಂಬ ಸಮೇತರಾಗಿ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟಿದ್ದರು. ಆದ್ರೂ ಅವರ ಕಣ್ಣೀರು ವರ್ಕ್ ಔಟ್ ಆಗಿಲ್ಲ. ಕೆಜಿಎಫ್ ಬಾಬು ಸೋಲುಕಂಡು, ಬಿಜೆಪಿ ಗೋಪಿನಾಥ್ ಗೆಲುವು ಸಾಧಿಸಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…