ಬೆಂಗಳೂರು: ಇಂದು ಪರಿಷತ್ ಚುನಾವಣೆಗೆ ಡಿಸೆಂಬರ್ 10ರಂದು ನಡೆದಂತ ಮತದಾನದ ಮತಎಣಿಕೆ ಕಾರ್ಯ ನಡೆಯುತ್ತಿದೆ. ಈ ಮತಎಣಿಕೆ ಕಾರ್ಯದಲ್ಲಿ ಬಿಜೆಪಿ ನಗರ ಕ್ಷೇತ್ರದ ಅಭ್ಯರ್ಥಿ ಗೋಪಿನಾಥ ರೆಡ್ಡಿಯವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ತೀವ್ರ ಕುತೂಹಲ ಮೂಡಿಸಿದ್ದಂತ ಬೆಂಗಳೂರು ನಗರ ಪರಿಷತ್ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ.
ಬಿಜೆಪಿಯ ಅಭ್ಯರ್ಥಿ ಹೆಚ್ ಎಸ್ ಗೋಪಿನಾಥ್ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಷಿ ಕೋಟಿವೀರ ಕೆಜಿಎಫ್ ಬಾಬು ಸೋಲು ಕಂಡಿದ್ದಾರೆ.
ಅಂದಹಾಗೇ ತಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪವನ್ನು ಕಾಂಗ್ರೆಸ್ ಮಾಡುತ್ತಿದೆ. ಆ ರೀತಿಯ ಯಾವುದೇ ಘಟನೆ ನಡೆದಿಲ್ಲ ಎಂಬುದಾಗಿ ಕೆಜಿಎಫ್ ಬಾಬು ಅವರು ಇಬ್ಬರು ಪತ್ನಿಯರ ಸಹಿತ ಸುದ್ದಿಗೋಷ್ಠಿ ನಡೆಸಿ ಕ್ಲಾರಿಫಿಕೇಷನ್ ಮಾಡಿದ್ದರು. ಕುಟುಂಬ ಸಮೇತರಾಗಿ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟಿದ್ದರು. ಆದ್ರೂ ಅವರ ಕಣ್ಣೀರು ವರ್ಕ್ ಔಟ್ ಆಗಿಲ್ಲ. ಕೆಜಿಎಫ್ ಬಾಬು ಸೋಲುಕಂಡು, ಬಿಜೆಪಿ ಗೋಪಿನಾಥ್ ಗೆಲುವು ಸಾಧಿಸಿದ್ದಾರೆ.
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…