ಬೆಂಗಳೂರು: ಇಂದು ಪರಿಷತ್ ಚುನಾವಣೆಗೆ ಡಿಸೆಂಬರ್ 10ರಂದು ನಡೆದಂತ ಮತದಾನದ ಮತಎಣಿಕೆ ಕಾರ್ಯ ನಡೆಯುತ್ತಿದೆ. ಈ ಮತಎಣಿಕೆ ಕಾರ್ಯದಲ್ಲಿ ಬಿಜೆಪಿ ನಗರ ಕ್ಷೇತ್ರದ ಅಭ್ಯರ್ಥಿ ಗೋಪಿನಾಥ ರೆಡ್ಡಿಯವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ತೀವ್ರ ಕುತೂಹಲ ಮೂಡಿಸಿದ್ದಂತ ಬೆಂಗಳೂರು ನಗರ ಪರಿಷತ್ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ.
ಬಿಜೆಪಿಯ ಅಭ್ಯರ್ಥಿ ಹೆಚ್ ಎಸ್ ಗೋಪಿನಾಥ್ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಷಿ ಕೋಟಿವೀರ ಕೆಜಿಎಫ್ ಬಾಬು ಸೋಲು ಕಂಡಿದ್ದಾರೆ.
ಅಂದಹಾಗೇ ತಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪವನ್ನು ಕಾಂಗ್ರೆಸ್ ಮಾಡುತ್ತಿದೆ. ಆ ರೀತಿಯ ಯಾವುದೇ ಘಟನೆ ನಡೆದಿಲ್ಲ ಎಂಬುದಾಗಿ ಕೆಜಿಎಫ್ ಬಾಬು ಅವರು ಇಬ್ಬರು ಪತ್ನಿಯರ ಸಹಿತ ಸುದ್ದಿಗೋಷ್ಠಿ ನಡೆಸಿ ಕ್ಲಾರಿಫಿಕೇಷನ್ ಮಾಡಿದ್ದರು. ಕುಟುಂಬ ಸಮೇತರಾಗಿ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟಿದ್ದರು. ಆದ್ರೂ ಅವರ ಕಣ್ಣೀರು ವರ್ಕ್ ಔಟ್ ಆಗಿಲ್ಲ. ಕೆಜಿಎಫ್ ಬಾಬು ಸೋಲುಕಂಡು, ಬಿಜೆಪಿ ಗೋಪಿನಾಥ್ ಗೆಲುವು ಸಾಧಿಸಿದ್ದಾರೆ.
ಎಸ್ಎಸ್ ಎಲ್ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ : ಹೈಕೋರ್ಟ್ ಬೆಂಗಳೂರು : ಪ್ರಸಕ್ತ ಸಾಲಿನಿಂದಲೇ…
ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ , ನಮ್ಮ ತಂದೆಯೇ 5 ವರ್ಷ ಸಿಎಂ : ಮತ್ತೊಮ್ಮೆ ತಂದೆಯ ಪರ ಯತೀಂದ್ರ …
ಉಡುಪಿ : ದ್ವಿತೀಯಪಿ.ಯು.ಸಿಪರೀಕ್ಷೆ -2 : ಏ. 17 ರ ವರೆಗೆ ನೋಂದಣಿಗೆಅವಕಾಶ ಉಡುಪಿ : 2026 ನೇ ಸಾಲಿನ…
ಉಡುಪಿ: ಯುವತಿ ನಾಪತ್ತೆ ಉಡುಪಿ: ಕುಂದಾಪುರ ತಾಲೂಕು ಅಂಪಾರು ಗ್ರಾಮದ ಬರ್ಲಾಡಿ ನಿವಾಸಿ ಜಯಶ್ರೀ (27) ಎಂಬ ಯುವತಿಯು ಏಪ್ರಿಲ್…
ಉಡುಪಿ : ಏ. 17 ರಂದು ನೇರ ಸಂದರ್ಶನ ಉಡುಪಿ: ನಗರದ ಕಿನ್ನಿಮೂಲ್ಕಿ ಬಸ್ ನಿಲ್ದಾಣದ ಬಳಿಯ ಕೈಗಾರಿಕಾ ಸಹಕಾರ…
ಉಡುಪಿ : ಶಾಖದ ಹೊಡೆತದಿಂದ ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ- ಸೂಚನೆಗಳು ಉಡುಪಿ : ಪ್ರಸ್ತುತ ದಿನಗಳಲ್ಲಿ ಸೂರ್ಯನ ಶಾಖ…