Featured

ವಿಧಾನ ಪರಿಷತ್ ಚುನಾವಣೆ : ಬೆಂಗಳೂರು ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋಪಿನಾಥ ರೆಡ್ಡಿ ಭರ್ಜರಿ ಗೆಲುವು – Vishwanews24

ವಿಧಾನ ಪರಿಷತ್ ಚುನಾವಣೆ : ಬೆಂಗಳೂರು ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋಪಿನಾಥ ರೆಡ್ಡಿ ಭರ್ಜರಿ ಗೆಲುವು – Vishwanews24

ಬೆಂಗಳೂರು: ಇಂದು ಪರಿಷತ್ ಚುನಾವಣೆಗೆ ಡಿಸೆಂಬರ್ 10ರಂದು ನಡೆದಂತ ಮತದಾನದ ಮತಎಣಿಕೆ ಕಾರ್ಯ ನಡೆಯುತ್ತಿದೆ. ಈ ಮತಎಣಿಕೆ ಕಾರ್ಯದಲ್ಲಿ ಬಿಜೆಪಿ ನಗರ ಕ್ಷೇತ್ರದ ಅಭ್ಯರ್ಥಿ ಗೋಪಿನಾಥ ರೆಡ್ಡಿಯವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ತೀವ್ರ ಕುತೂಹಲ ಮೂಡಿಸಿದ್ದಂತ ಬೆಂಗಳೂರು ನಗರ ಪರಿಷತ್ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ.

ಬಿಜೆಪಿಯ ಅಭ್ಯರ್ಥಿ ಹೆಚ್ ಎಸ್ ಗೋಪಿನಾಥ್ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಷಿ ಕೋಟಿವೀರ ಕೆಜಿಎಫ್ ಬಾಬು ಸೋಲು ಕಂಡಿದ್ದಾರೆ.

ಅಂದಹಾಗೇ ತಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪವನ್ನು ಕಾಂಗ್ರೆಸ್ ಮಾಡುತ್ತಿದೆ. ಆ ರೀತಿಯ ಯಾವುದೇ ಘಟನೆ ನಡೆದಿಲ್ಲ ಎಂಬುದಾಗಿ ಕೆಜಿಎಫ್ ಬಾಬು ಅವರು ಇಬ್ಬರು ಪತ್ನಿಯರ ಸಹಿತ ಸುದ್ದಿಗೋಷ್ಠಿ ನಡೆಸಿ ಕ್ಲಾರಿಫಿಕೇಷನ್ ಮಾಡಿದ್ದರು. ಕುಟುಂಬ ಸಮೇತರಾಗಿ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟಿದ್ದರು. ಆದ್ರೂ ಅವರ ಕಣ್ಣೀರು ವರ್ಕ್ ಔಟ್ ಆಗಿಲ್ಲ. ಕೆಜಿಎಫ್ ಬಾಬು ಸೋಲುಕಂಡು, ಬಿಜೆಪಿ ಗೋಪಿನಾಥ್ ಗೆಲುವು ಸಾಧಿಸಿದ್ದಾರೆ.

Vishwa News 24

Recent Posts

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

9 minutes ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

22 minutes ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

35 minutes ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

1 hour ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

1 hour ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

2 hours ago