ಮುಖ್ಯಮಂತ್ರಿಯಾಗುವುದು ನನ್ನ ವಯಕ್ತಿಕ ಆಸೆಯಲ್ಲ, ನಾನೆಂದು ಅಧಿಕಾರ ಬಯಸಿ ಹೋದವನಲ್ಲ, ದೇಶದ ರಾಜಕೀಯ ಸ್ಥಿತಿ ನೋಡಿ ನಿರ್ಧಾರ ಕೈಗೊಂಡಿದ್ದೇನೆ. ಜಾತ್ಯಾತೀತ ತತ್ವಗಳಿಗೆ ಕಟ್ಟುಬಿದ್ದು ಸರ್ಕಾರ ರಚನೆ ಮಾಡಬೇಕಾಯಿತು. ನನ್ನಿಂದಾಗಿ ನನ್ನ ತಂದೆಯ ರಾಜಕೀಯ ಬದುಕಿಗೆ ಕಪ್ಪು ಚುಕ್ಕೆಯಾಗಬಾರದು. ರೈತರ ಸಾಲಾ ಮನ್ನ ಬಗ್ಗೆ ಕಾಂಗ್ರೇಸ್ ಜೊತೆ ಚರ್ಚಿಸಿ ತಿರ್ಮಾನ ನೀಡಲಾಗುವುದು. ಯಾವುದೆ ಒಂದು ವರ್ಗಕ್ಕಾಗಿ ನಾವು ಸರ್ಕಾರ ನಡೆಸುವುದಿಲ್ಲ. ರಾಜ್ಯದಲ್ಲಿ ಯಾವುದೇ ಸಂಘಟನೆ ಪ್ರತಿಭಟನೆ ಮಾಡದಂತೆ ಅಧಿಕಾರ ನಡೆಸುತ್ತೇನೆ. ಬಿಜೆಪಿ ದಕ್ಷಿಣ ಭಾರತದ ಹೆಬ್ಬಾಗಿಲು ತಟ್ಟಲು ನನ್ನ ಪಾತ್ರವೂ ಇತ್ತು. ಪಕ್ಷ ಭೇದ ಮರೆತು ರಾಜ್ಯದ ಅಭಿವೃದ್ಧಿಗೆ ದುಡಿಯೋಣ. ನಮ್ಮ ಸರ್ಕಾರ 5 ತಿಂಗಳಲ್ಲ 5 ವರ್ಷವೂ ಸುಭದ್ರ ಸರ್ಕಾರವಾಗಿ ಆಳ್ವಿಕೆ ನಡೆಸುತ್ತದೆ. ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆಯ ಮೂಲಕ ತಿಳಿಸಿದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…