ಮುಖ್ಯಮಂತ್ರಿಯಾಗುವುದು ನನ್ನ ವಯಕ್ತಿಕ ಆಸೆಯಲ್ಲ, ನಾನೆಂದು ಅಧಿಕಾರ ಬಯಸಿ ಹೋದವನಲ್ಲ, ದೇಶದ ರಾಜಕೀಯ ಸ್ಥಿತಿ ನೋಡಿ ನಿರ್ಧಾರ ಕೈಗೊಂಡಿದ್ದೇನೆ. ಜಾತ್ಯಾತೀತ ತತ್ವಗಳಿಗೆ ಕಟ್ಟುಬಿದ್ದು ಸರ್ಕಾರ ರಚನೆ ಮಾಡಬೇಕಾಯಿತು. ನನ್ನಿಂದಾಗಿ ನನ್ನ ತಂದೆಯ ರಾಜಕೀಯ ಬದುಕಿಗೆ ಕಪ್ಪು ಚುಕ್ಕೆಯಾಗಬಾರದು. ರೈತರ ಸಾಲಾ ಮನ್ನ ಬಗ್ಗೆ ಕಾಂಗ್ರೇಸ್ ಜೊತೆ ಚರ್ಚಿಸಿ ತಿರ್ಮಾನ ನೀಡಲಾಗುವುದು. ಯಾವುದೆ ಒಂದು ವರ್ಗಕ್ಕಾಗಿ ನಾವು ಸರ್ಕಾರ ನಡೆಸುವುದಿಲ್ಲ. ರಾಜ್ಯದಲ್ಲಿ ಯಾವುದೇ ಸಂಘಟನೆ ಪ್ರತಿಭಟನೆ ಮಾಡದಂತೆ ಅಧಿಕಾರ ನಡೆಸುತ್ತೇನೆ. ಬಿಜೆಪಿ ದಕ್ಷಿಣ ಭಾರತದ ಹೆಬ್ಬಾಗಿಲು ತಟ್ಟಲು ನನ್ನ ಪಾತ್ರವೂ ಇತ್ತು. ಪಕ್ಷ ಭೇದ ಮರೆತು ರಾಜ್ಯದ ಅಭಿವೃದ್ಧಿಗೆ ದುಡಿಯೋಣ. ನಮ್ಮ ಸರ್ಕಾರ 5 ತಿಂಗಳಲ್ಲ 5 ವರ್ಷವೂ ಸುಭದ್ರ ಸರ್ಕಾರವಾಗಿ ಆಳ್ವಿಕೆ ನಡೆಸುತ್ತದೆ. ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆಯ ಮೂಲಕ ತಿಳಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…