ಬೆಂಗಳೂರು : ನಟ ಕಿಚ್ಚ ಸುದೀಪ್ ಬಿಜೆಪಿ ಪಕ್ಷ ಸೇರ್ಪಡೆ ವಿಚಾರ ಮಾಹಿತಿ ಹರಿದಾಡುತ್ತಿದಂತೆ ಮಾಧ್ಯಮಗಳಿಗೆ ಕಿಚ್ಚ ಸುದೀಪ್ ಸ್ಪಷ್ಟನೆ ನೀಡಿದ್ದು, ‘ವಿಧಾನ ಸಭೆ ಚುನಾವಣೆಗೆ ನಾನು ಸ್ಪರ್ಧೆ ಮಾಡುತ್ತಿಲ್ಲ’ ಎಂದಿದ್ದಾರೆ
ರಾಜ್ಯದೆಲ್ಲೆಡೆ ವಿಧಾನ ಸಭೆ ಚುನಾವಣೆಗೆ ರಣತಂತ್ರ ರೂಪಿಸುತ್ತಿದ್ದ ಬೆನ್ನಲ್ಲೆ ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಬೆನ್ನಲ್ಲೆ ಮಾಧ್ಯಮಗಳಿಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದು, ವಿಧಾನ ಸಭೆ ಚುನಾವಣೆಗೆ ನಾನು ಸ್ಪರ್ಧೆ ಮಾಡುತ್ತಿಲ್ಲ. ಸಿಎಂ ಸುದ್ದಿಗೋಷ್ಟಿಗೆ ಹೋಗ್ತಿರೋದು ಸತ್ಯ. ಸುದ್ದಿಗೋಷ್ಟಿಯಲ್ಲೇ ಎಲ್ಲದಕ್ಕೂ ಮಾಹಿತಿ ನೀಡುತ್ತೇನೆ. ಯಾರ ಪರನೂ ಟಕೆಟ್ ಕೇಲಿಲ್ಲ ಪಕ್ಷದಿಂದ ಟಿಕೆಟ್ ಕೊಡಿಸುವಷ್ಟು ದೊಡ್ಡವಲ್ಲ. ನಮ್ಮವರಿಗೋಸ್ಟರ ಕೆಲ ನಿಲುವು ತೆಗೆದುಕೊಳ್ಳಬೇಕಾಗುತ್ತದೆ ನಟ ಕಿಚ್ಚ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ಅನಾಮಧೇಯ ವ್ಯಕ್ತಿಯಿಂದ ಬೆದರಿಕೆಗಳಿಗೆ ನಾನು ಯಾವುದೆ ಕಾರಣಕ್ಕೂ ಹೆದರುವುದಿಲ್ಲ ಎಂದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…