Featured

ವಿನಯ್ ಕುಮಾರ್ ಸೊರಕೆಯನ್ನು ಸಾರ್ವಜನಿಕವಾಗಿ ಕೊಂದುಬಿಡಿ ಎಂದು ಫೇಸ್ಬುಕ್ನಲ್ಲಿ ಪ್ರಚೋದನಾತ್ಮಕ ಕಮೆಂಟ್ : ಸಾರ್ವಜನಿಕ ವಲಯದಲ್ಲಿ ಬಾರಿ ಅಕ್ರೋಶ – Vishwanews24

ವಿನಯ್ ಕುಮಾರ್ ಸೊರಕೆಯನ್ನು ಸಾರ್ವಜನಿಕವಾಗಿ ಕೊಂದುಬಿಡಿ ಎಂದು ಫೇಸ್ಬುಕ್ನಲ್ಲಿ ಪ್ರಚೋದನಾತ್ಮಕ ಕಮೆಂಟ್ : ಸಾರ್ವಜನಿಕ ವಲಯದಲ್ಲಿ ಬಾರಿ ಅಕ್ರೋಶ

ಉಡುಪಿ : ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯನ್ನು ಸಾರ್ವಜನಿಕವಾಗಿ ಕೊಂದುಬಿಡಿ ಎಂದು ಫೇಸ್ಬುಕ್ನಲ್ಲಿ ಪ್ರಚೋದನಾತ್ಮಕವಾಗಿ ಕಮೆಂಟ್ ಹಾಕಿದ ಘಟನೆ ನಡೆದಿದೆ.

ಸುರೇಶ್ ಕರನ್ ಎನ್ನುವ ವ್ಯಕ್ತಿ ಈ ರೀತಿ ಪ್ರಚೋದನಾತ್ಮಕ ಕಮೆಂಟ್ ಹಾಕಿದ್ದು ವಿನಯ್ ಕುಮಾರ್ ಸೊರಕೆಯ ಅಭಿಮಾನಿಗಳ ಆಕ್ರೋಶವನ್ನು ಹೆಚ್ಚು ಮಾಡಿದೆ.

ಸದ್ಯ ಈ ಬಗ್ಗೆ ಪೊಲೀಸರಿಗೆ ದೂರು ನೀಡಲು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

9 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

11 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

12 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

12 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

12 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

13 hours ago