ಕಾಪು : ಸನ್ಮಾನ್ಯ ವಿನಯ ಕುಮಾರ್ ಸೊರಕೆ ಅವರು ನಾಮಪತ್ರ ಸಲ್ಲಿಸುವಾಗ ಅನಿರೀಕ್ಷಿತವಾಗಿ ಸೇರಿದ ಅಭೂತಪೂರ್ವ ಜನಸಾಗರ ಹಾಗೂ ಕಾರ್ಯಕರ್ತರ ಸ್ವಯಂ ಪ್ರೇರಿತ ಉತ್ಸಾಹ ,ಸೊರಕೆ ಈ ಚುನಾವಣೆಯಲ್ಲಿ ಹಿಂದಿಗಿಂತ ಹೆಚ್ಚು ಬಹುಮತದಿಂದ ಜಯಗಳಿಸಲಿರುವುದು ಖಚಿತವಾಗಿದೆ.
ಕಳೆದ ಬಾರಿಗಿಂತಲೂ ಕ್ಷೇತ್ರದ ಜನರ ಉತ್ಸಾಹ ಇಮ್ಮಡಿಗೊಂಡಿರುವ ವಾತಾವರಣ ಕ್ಷೇತ್ರದ ಉದ್ದಗಲಕ್ಕೂ ಗೋಚರಿಸುತ್ತಿದೆ. ಇದಕ್ಕೆ ಸೊರಕೆ ರವರು ಕ್ಷೇತ್ರದ ಅಭಿವೃದ್ಧಿಗೆ ನೀಡಿದ ಅಮೋಘ ಕೊಡುಗೆ ಹಾಗೂ ತಾನು ಸಚಿವನಾಗಿದ್ದಾಗ ರಾಜ್ಯ ದಲ್ಲಿ ಸಲ್ಲಿಸಿದ ಸೇವೆ ಅತ್ಯಮೋಘ, ಶಾಸಕರಾಗಿ ಮಾಡಿದಂತಹ ಕಾಪು ಕ್ಷೇತ್ರದ ಅಭಿವೃದ್ಧಿ ,ಕೇವಲ 6 ತಿಂಗಳಲ್ಲಿ ಕಾಪು ತಾಲೂಕು ರಚನೆ, ಕಾಪು ಪುರಸಭೆ ಕೆಲವೇ ವರ್ಷಗಳಲ್ಲಿ ನೂತನವಾಗಿ ರಚನೆಯಾದ ಪುರಸಭೆಗಳಲ್ಲಿ ರಾಜ್ಯ ದಲ್ಲಿ ಪ್ರಥಮ ಸ್ಥಾನ, ಸ್ವಚ್ಛತೆ ಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ, ಕಾಪು ಕ್ಷೇತ್ರದ ಅಭಿವೃದ್ಧಿ ಯಲ್ಲಿ ನಭೂತೋ ನಾಭವಿಷತಿಯೆಂಬಂತೆ ಸಾಧನೆಗಳು, ಜನ ಮನ್ನಣೆ ಪಡೆದ ಶಾಸಕರು ಎಂದು ಹೇಳಲು ಪ್ರತಿಮಾತಿಲ್ಲ . ಮಾಹಿತಿ ತಂತ್ರಜ್ಞಾನ ವಿಭಾಗ ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಕಾಪು ಹರೀಶ್ ಕೆ ನಾಯಕ್ ಹೇಳಿದ್ದಾರೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…