ಕಾಪು : ಸನ್ಮಾನ್ಯ ವಿನಯ ಕುಮಾರ್ ಸೊರಕೆ ಅವರು ನಾಮಪತ್ರ ಸಲ್ಲಿಸುವಾಗ ಅನಿರೀಕ್ಷಿತವಾಗಿ ಸೇರಿದ ಅಭೂತಪೂರ್ವ ಜನಸಾಗರ ಹಾಗೂ ಕಾರ್ಯಕರ್ತರ ಸ್ವಯಂ ಪ್ರೇರಿತ ಉತ್ಸಾಹ ,ಸೊರಕೆ ಈ ಚುನಾವಣೆಯಲ್ಲಿ ಹಿಂದಿಗಿಂತ ಹೆಚ್ಚು ಬಹುಮತದಿಂದ ಜಯಗಳಿಸಲಿರುವುದು ಖಚಿತವಾಗಿದೆ.
ಕಳೆದ ಬಾರಿಗಿಂತಲೂ ಕ್ಷೇತ್ರದ ಜನರ ಉತ್ಸಾಹ ಇಮ್ಮಡಿಗೊಂಡಿರುವ ವಾತಾವರಣ ಕ್ಷೇತ್ರದ ಉದ್ದಗಲಕ್ಕೂ ಗೋಚರಿಸುತ್ತಿದೆ. ಇದಕ್ಕೆ ಸೊರಕೆ ರವರು ಕ್ಷೇತ್ರದ ಅಭಿವೃದ್ಧಿಗೆ ನೀಡಿದ ಅಮೋಘ ಕೊಡುಗೆ ಹಾಗೂ ತಾನು ಸಚಿವನಾಗಿದ್ದಾಗ ರಾಜ್ಯ ದಲ್ಲಿ ಸಲ್ಲಿಸಿದ ಸೇವೆ ಅತ್ಯಮೋಘ, ಶಾಸಕರಾಗಿ ಮಾಡಿದಂತಹ ಕಾಪು ಕ್ಷೇತ್ರದ ಅಭಿವೃದ್ಧಿ ,ಕೇವಲ 6 ತಿಂಗಳಲ್ಲಿ ಕಾಪು ತಾಲೂಕು ರಚನೆ, ಕಾಪು ಪುರಸಭೆ ಕೆಲವೇ ವರ್ಷಗಳಲ್ಲಿ ನೂತನವಾಗಿ ರಚನೆಯಾದ ಪುರಸಭೆಗಳಲ್ಲಿ ರಾಜ್ಯ ದಲ್ಲಿ ಪ್ರಥಮ ಸ್ಥಾನ, ಸ್ವಚ್ಛತೆ ಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ, ಕಾಪು ಕ್ಷೇತ್ರದ ಅಭಿವೃದ್ಧಿ ಯಲ್ಲಿ ನಭೂತೋ ನಾಭವಿಷತಿಯೆಂಬಂತೆ ಸಾಧನೆಗಳು, ಜನ ಮನ್ನಣೆ ಪಡೆದ ಶಾಸಕರು ಎಂದು ಹೇಳಲು ಪ್ರತಿಮಾತಿಲ್ಲ . ಮಾಹಿತಿ ತಂತ್ರಜ್ಞಾನ ವಿಭಾಗ ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಕಾಪು ಹರೀಶ್ ಕೆ ನಾಯಕ್ ಹೇಳಿದ್ದಾರೆ.
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…