ಕಾಪು : ಸನ್ಮಾನ್ಯ ವಿನಯ ಕುಮಾರ್ ಸೊರಕೆ ಅವರು ನಾಮಪತ್ರ ಸಲ್ಲಿಸುವಾಗ ಅನಿರೀಕ್ಷಿತವಾಗಿ ಸೇರಿದ ಅಭೂತಪೂರ್ವ ಜನಸಾಗರ ಹಾಗೂ ಕಾರ್ಯಕರ್ತರ ಸ್ವಯಂ ಪ್ರೇರಿತ ಉತ್ಸಾಹ ,ಸೊರಕೆ ಈ ಚುನಾವಣೆಯಲ್ಲಿ ಹಿಂದಿಗಿಂತ ಹೆಚ್ಚು ಬಹುಮತದಿಂದ ಜಯಗಳಿಸಲಿರುವುದು ಖಚಿತವಾಗಿದೆ.
ಕಳೆದ ಬಾರಿಗಿಂತಲೂ ಕ್ಷೇತ್ರದ ಜನರ ಉತ್ಸಾಹ ಇಮ್ಮಡಿಗೊಂಡಿರುವ ವಾತಾವರಣ ಕ್ಷೇತ್ರದ ಉದ್ದಗಲಕ್ಕೂ ಗೋಚರಿಸುತ್ತಿದೆ. ಇದಕ್ಕೆ ಸೊರಕೆ ರವರು ಕ್ಷೇತ್ರದ ಅಭಿವೃದ್ಧಿಗೆ ನೀಡಿದ ಅಮೋಘ ಕೊಡುಗೆ ಹಾಗೂ ತಾನು ಸಚಿವನಾಗಿದ್ದಾಗ ರಾಜ್ಯ ದಲ್ಲಿ ಸಲ್ಲಿಸಿದ ಸೇವೆ ಅತ್ಯಮೋಘ, ಶಾಸಕರಾಗಿ ಮಾಡಿದಂತಹ ಕಾಪು ಕ್ಷೇತ್ರದ ಅಭಿವೃದ್ಧಿ ,ಕೇವಲ 6 ತಿಂಗಳಲ್ಲಿ ಕಾಪು ತಾಲೂಕು ರಚನೆ, ಕಾಪು ಪುರಸಭೆ ಕೆಲವೇ ವರ್ಷಗಳಲ್ಲಿ ನೂತನವಾಗಿ ರಚನೆಯಾದ ಪುರಸಭೆಗಳಲ್ಲಿ ರಾಜ್ಯ ದಲ್ಲಿ ಪ್ರಥಮ ಸ್ಥಾನ, ಸ್ವಚ್ಛತೆ ಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ, ಕಾಪು ಕ್ಷೇತ್ರದ ಅಭಿವೃದ್ಧಿ ಯಲ್ಲಿ ನಭೂತೋ ನಾಭವಿಷತಿಯೆಂಬಂತೆ ಸಾಧನೆಗಳು, ಜನ ಮನ್ನಣೆ ಪಡೆದ ಶಾಸಕರು ಎಂದು ಹೇಳಲು ಪ್ರತಿಮಾತಿಲ್ಲ . ಮಾಹಿತಿ ತಂತ್ರಜ್ಞಾನ ವಿಭಾಗ ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಕಾಪು ಹರೀಶ್ ಕೆ ನಾಯಕ್ ಹೇಳಿದ್ದಾರೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…