Featured

ವಿನಯ್ ಕುಮಾರ್ ಸೊರಕೆಯ ಬಹುಮತದ ಗೆಲುವು ಖಚಿತ: ಕೆ.ಹರೀಶ್ ನಾಯಕ್

ಕಾಪು :   ಸನ್ಮಾನ್ಯ ವಿನಯ ಕುಮಾರ್ ಸೊರಕೆ ಅವರು ನಾಮಪತ್ರ  ಸಲ್ಲಿಸುವಾಗ ಅನಿರೀಕ್ಷಿತವಾಗಿ ಸೇರಿದ ಅಭೂತಪೂರ್ವ ಜನಸಾಗರ ಹಾಗೂ ಕಾರ್ಯಕರ್ತರ ಸ್ವಯಂ ಪ್ರೇರಿತ ಉತ್ಸಾಹ  ,ಸೊರಕೆ ಈ ಚುನಾವಣೆಯಲ್ಲಿ ಹಿಂದಿಗಿಂತ ಹೆಚ್ಚು ಬಹುಮತದಿಂದ ಜಯಗಳಿಸಲಿರುವುದು  ಖಚಿತವಾಗಿದೆ.

ಕಳೆದ ಬಾರಿಗಿಂತಲೂ ಕ್ಷೇತ್ರದ ಜನರ ಉತ್ಸಾಹ ಇಮ್ಮಡಿಗೊಂಡಿರುವ ವಾತಾವರಣ ಕ್ಷೇತ್ರದ ಉದ್ದಗಲಕ್ಕೂ ಗೋಚರಿಸುತ್ತಿದೆ. ಇದಕ್ಕೆ ಸೊರಕೆ ರವರು ಕ್ಷೇತ್ರದ ಅಭಿವೃದ್ಧಿಗೆ ನೀಡಿದ ಅಮೋಘ ಕೊಡುಗೆ ಹಾಗೂ ತಾನು  ಸಚಿವನಾಗಿದ್ದಾಗ  ರಾಜ್ಯ ದಲ್ಲಿ ಸಲ್ಲಿಸಿದ ಸೇವೆ ಅತ್ಯಮೋಘ, ಶಾಸಕರಾಗಿ ಮಾಡಿದಂತಹ ಕಾಪು ಕ್ಷೇತ್ರದ ಅಭಿವೃದ್ಧಿ ,ಕೇವಲ 6 ತಿಂಗಳಲ್ಲಿ ಕಾಪು ತಾಲೂಕು ರಚನೆ, ಕಾಪು ಪುರಸಭೆ ಕೆಲವೇ ವರ್ಷಗಳಲ್ಲಿ ನೂತನವಾಗಿ ರಚನೆಯಾದ ಪುರಸಭೆಗಳಲ್ಲಿ ರಾಜ್ಯ ದಲ್ಲಿ ಪ್ರಥಮ ಸ್ಥಾನ, ಸ್ವಚ್ಛತೆ ಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ, ಕಾಪು ಕ್ಷೇತ್ರದ ಅಭಿವೃದ್ಧಿ ಯಲ್ಲಿ ನಭೂತೋ ನಾಭವಿಷತಿಯೆಂಬಂತೆ ಸಾಧನೆಗಳು, ಜನ ಮನ್ನಣೆ ಪಡೆದ ಶಾಸಕರು ಎಂದು ಹೇಳಲು ಪ್ರತಿಮಾತಿಲ್ಲ . ಮಾಹಿತಿ ತಂತ್ರಜ್ಞಾನ ವಿಭಾಗ ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಕಾಪು ಹರೀಶ್ ಕೆ ನಾಯಕ್ ಹೇಳಿದ್ದಾರೆ.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

59 minutes ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

1 hour ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

3 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

4 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

5 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

5 hours ago