ಉಡುಪಿ: ಡಿ.ಕೆ ಶಿವಕುಮಾರ್ ಅವರಿಗೆ ಬಿಜೆಪಿಗಿಂತ ಸಿದ್ಧರಾಮಯ್ಯ ಅವರ ಕಾಟವೇ ಹೆಚ್ಚಾಗಿದ್ದು ಡಿಕೆಶಿ ಮೊದಲು ಸಿದ್ದರಾಮಯ್ಯ ಅವರ ಕಾಟದಿಂದ ಮೊದಲು ತಪ್ಪಿಸಿಕೊಂಡು ಹೊರಬರಲಿ ಬಳಿಕ ಸರಕಾರದ ವಿರುದ್ಧ ಟೀಕೆ ಮಾಡಲಿ ಎಂದು ಕಂದಾಯ ಸಚಿವ ಸಚಿವ ಆರ್ ಅಶೋಕ್ ಅವರು ವ್ಯಂಗ್ಯವಾಡಿದ್ದಾರೆ.
ಅವರು ಶುಕ್ರವಾರ ಉಡುಪಿಯಲ್ಲಿ ಸರಕಾರ ಇದೆಯೋ ಇಲ್ಲವೋ ಎಂಬ ವಿಪಕ್ಷ ನಾಯಕರ ಪ್ರಶ್ನೆಗೆ ಅಶೋಕ್ ಮಾಧ್ಯಮಗಳೊಂದಿಗೆ ಪ್ರತಿಕ್ರಿಸಿ ರಾಜ್ಯದಲ್ಲಿ ವಿರೋಧ ಪಕ್ಷ ಇದೆಯೋ ಇಲ್ಲವೋ ಗೊತ್ತಿಲ್ಲ ಸಿದ್ಧರಾಮಯ್ಯನವರೂ ಕೊರೋನಾದಿಂದ ಆಸ್ಪತ್ರೆಯಲ್ಲಿದ್ದಾರೆ. ಡಿ ಕೆ ಶಿವಕುಮಾರ್ ಇನ್ನೂ ಕೂಡ ಪದಗ್ರಹಣ ,ಸನ್ಮಾನದ ಗುಂಗಿನಲ್ಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರೂ ಕೂಡ ಅವರಿನ್ನೂ ಫೀಲ್ಡಿಗೇ ಇಳಿದಿಲ್ಲ ಎಂದು ವ್ಯಂಗ್ಯವಾಡಿದರು.
ನಮ್ ಸಿಎಂ ಅಷ್ಟು ವಯಸ್ಸಾದ್ರೂ ಎಷ್ಟೊಂದು ಕ್ರಿಯಾಶೀಲರಾಗಿದ್ದಾರೆ ವಿಪಕ್ಷದವರು ಕಾಮಾಲೆ ಕಣ್ಣಿಂದ ನೋಡಿದರೆ ನಮ್ಮ ಕೆಲಸ ಕಾಣಲ್ಲ ಸರಕಾರ ಎಲ್ಲದಕ್ಕೂ ಉತ್ತರ ಕೊಡಲು ಸಿದ್ಧವಿದೆ ಎಂದು ಹೇಳಿದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…