ದಕ್ಷಿಣ ಕನ್ನಡ

ವಿಮಾನ ದುರಂತಕ್ಕೆ 8 ವರ್ಷ : ಶ್ರದ್ಧಾಂಜಲಿ ಅರ್ಪಣೆ

ಮಂಗಳೂರು : ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬಜ್ಪೆಯ ಕೆಂಜಾರಿನಲ್ಲಿ ಸಂಭವಿಸಿದ ವಿಮಾನ ದುರಂತಕ್ಕೆ ಇಂದು 8 ವರ್ಷ. ಈ ಹಿನ್ನೆಲೆಯಲ್ಲಿ ದುರಂತದ ವಾರ್ಷಿಕ ಸ್ಮರಣಾರ್ಥ ಮಡಿದವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ನಗರ ಹೊರವಲಯದ ಕೂಳೂರು ಸೇತುವೆ ಪಕ್ಕದ ಉದ್ಯಾನವನದಲ್ಲಿ (ತಣ್ಣೀರು ಬಾವಿ ರಸ್ತೆ)ಇಂದು ಬೆಳಗ್ಗೆ ಜರುಗಿತು.
ದ.ಕ.ಜಿಲ್ಲಾಡಳಿತ, ನವಮಂಗಳೂರು ಬಂದರು ಮಂಡಳಿ, ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ವೈಶಾಲಿ, ದ.ಕ. ಜಿಪಂ ಸಿಇಒ ಡಾ.ಎಂ.ಆರ್.ರವಿ, ಮಂಗಳೂರು ಸಹಾಯಕ ಆಯುಕ್ತ ಮಹೇಶ್ ಕರ್ಜಗಿ, ದ.ಕ. ಜಿಲ್ಲಾ ಗೃಹರಕ್ಷಕ ದಳದ ಅಧೀಕ್ಷಕ ಮುರಳಿ ಮೋಹನ್ ಚೂಂತಾರ್, ಡಿಸಿಪಿ ಉಮಾ ಪ್ರಶಾಂತ್, ಮನಪಾ ಆಯುಕ್ತ ಮುಹಮ್ಮದ್ ನಝೀರ್, ಎನ್‌ಎಂಪಿಟಿ ಅಧ್ಯಕ್ಷ ಸುರೇಶ್ ಪಿ.ಶಿರ್ವಾಡ್ಕರ್, ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಭಾರ ನಿರ್ದೇಶಕ ಅಬ್ರಹಾಂ ಕೊಶಿ, ಮೀರಾ ಕುಸೂರ್, ಮಂಗಳೂರು ವಿಮಾನ ದುರಂತ ಸಂತ್ರಸ್ತ ಕುಟುಂಬಗಳ ಸಮಿತಿಯ ಅಧ್ಯಕ್ಷ ಮುಹಮ್ಮದ್ ಬ್ಯಾರಿ ಎಡಪದವು ಮತ್ತಿತರರು ಶ್ರದ್ಧಾಂಜಲಿ ಸಲ್ಲಿಸಿದರು.

Vishwa News 24

Recent Posts

ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ -vishwanews24

ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಮಂಗಳೂರು: ಕರಾವಳಿ ಜಿಲ್ಲೆ…

7 hours ago

ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ…

7 hours ago

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ – vishwanews24

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…

13 hours ago

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ – vishwanews24

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್‌ ಜನತಾ ಪಾರ್ಟಿ…

13 hours ago

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ – vishwanews24

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…

13 hours ago

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ – vishwanews24

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…

13 hours ago