ಬೆಂಗಳೂರು: ವಿಮಾನ ನಿಲ್ದಾಣವನ್ನು ಮುಚ್ಚಿಬಿಟ್ಟರೆ ನಮ್ಮ ಮಕ್ಕಳು ಬರುವುದು ಹೇಗೆ? ಎಂಬ ವಿಷಯ ವಿಧಾನ ಪರಿಷತ್ನಲ್ಲಿ ಭಾರೀ ಚರ್ಚೆಗೆ ಕಾರಣವಾಯಿತು.
ವಿಧಾನ ಪರಿಷತ್ನ ಸದಸ್ಯೆ ಜಯಮಾಲಾ ಅವರ ಪುತ್ರಿ ಲಂಡನ್ ವಿಮಾನ ನಿಲ್ದಾಣದಲ್ಲಿ, ಡಾ.ವೈ.ಎ.ನಾರಾಯಣಸ್ವಾಮಿ ಅವರ ಪುತ್ರ ಪ್ಯಾರಿಸ್ನಲ್ಲಿ ಕೊರೊನಾ ವೈರಸ್ ಹಿನ್ನಲೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಆರ್.ಬಿ.ತಿಮ್ಮಾಪೂರ ಅವರ ಪುತ್ರಿ ಬುಧವಾರವಷ್ಟೇ ಲಂಡನ್ನಿಂದ ನಗರಕ್ಕೆ ಹಿಂದಿರುಗಿದ್ದಾರೆ. ಹಾಗಾಗಿ ವಿಮಾನ ನಿಲ್ದಾಣಗಳನ್ನೇ ಮುಚ್ಚಿಬಿಟ್ಟರೆ ಹೇಗೆ? ಎಂದು ಎಂಬ ಪ್ರಶ್ನೆ ಪರಿಷತ್ನಲ್ಲಿ ಚರ್ಚೆಯಾಯಿತು.
ಈ ಮಾಹಿತಿಯು ಪರಿಷತ್ನಲ್ಲಿ ಕೊರೊನಾ ಸೋಂಕು ಕುರಿತು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಹೇಳಿಕೆ ನೀಡಿದ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ.
ಬೆಂಗಳೂರು ಮತ್ತು ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಮುಚ್ಚಬೇಕು ಎಂಬ ಸಲಹೆಯನ್ನು ಐವನ್ ಡಿಸೋಜ ನೀಡಿದಾಗ ಜಯಮಾಲಾ ಅವರು ತಮ್ಮ ಪುತ್ರಿ ಲಂಡನ್ನಲ್ಲಿ ಸಿಕ್ಕಿಬಿದ್ದಿರುವುದನ್ನು ತಿಳಿಸಿ, ವಿಮಾನ ನಿಲ್ದಾಣ ಬಂದ್ ಮಾಡಿದರೆ ಹೇಗೆ? ಎಂದು ಪ್ರಶ್ನಿಸಿದರು.
ಆ ಸಂದರ್ಭದಲ್ಲಿ ಇತರ ಇಬ್ಬರೂ ತಮ್ಮ ಮಕ್ಕಳು ವಿಮಾನ ನಿಲ್ದಾಣದಲ್ಲಿ ಸಿಕ್ಕಿ ಹಾಕಿಕೊಂಡ ವಿಷಯವನ್ನು ತಿಳಿಸಿದರು.
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…