ಇಟಾರ್ಸಿ, : ವಿರೋಧ ಪಕ್ಷಗಳು ನನ್ನ ಹತ್ಯೆಯ ಕನಸು ಕಾಣುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ಲೋಕಸಭಾ ಚುನಾವಣೆ ವಿಶೇಷ ಪುಟ ಮಧ್ಯಪ್ರದೇಶದ ಇಟಾರ್ಸಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷಗಳ ಹರಿಹಾಯ್ದರು.
ಮೋದಿ ವಿರುದ್ಧ ಸ್ಪರ್ಧಿಸಿದ್ದ ಮಾಜಿ ಸೈನಿಕನ ನಾಮಪತ್ರ ತಿರಸ್ಕೃತ ಇತ್ತೀಚೆಗೆ ಕಾಂಗ್ರೆಸ್ನ ಒಬ್ಬರು, ಮೋದಿ ಪಾಕಿಸ್ತಾನಕ್ಕೆ ಹೋಗಿ ಬೀಳುವಂತೆ ಒದೆಯಬೇಕು ಎಂದು ಹೇಳಿದ್ದರು. ಆ ಪಕ್ಷ ನನ್ನ ವಿರುದ್ಧ ಎಷ್ಟು ದ್ವೇಷ ಕಾರುತ್ತಿದೆ ಎಂದರೆ ಅವರು ನನ್ನನ್ನು ಸಾಯಿಸುವ ಕನಸು ಕಾಣುತ್ತಿದ್ದಾರೆ. ಈಗ ಕಾಂಗ್ರೆಸ್ ತಾವು ಯಾರ ಕಡೆ ಇದ್ದೇವೆ ಎಂಬುದನ್ನು ತಿಳಿಸಲಿ.. ಭಾರತ ಅಥವಾ ಪಾಕಿಸ್ತಾನ? ಎಂದು ಮೋದಿ ಹೇಳಿದರು.
ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಶ್ರೀಲಂಕಾ ಸರ್ಕಾರ ತೆಗೆದುಕೊಂಡ ತೀರ್ಮಾನಗಳಲ್ಲಿ ಒಂದು ವಿವಾದಿತ ಧರ್ಮ ಪ್ರಚಾರಕ ಝಾಕೀರ್ ನಾಯ್ಕ್ನ ಟಿವಿ ಚಾನೆಲ್ಅನ್ನು ನಿಷೇಧಿಸಿದ್ದು. ಇದೇ ಝಾಕೀರ್ ನಾಯ್ಕ್ನನ್ನು ಕಾಂಗ್ರೆಸ್ ಓಲೈಸುತ್ತಿದೆ ಎಂದು ಮೋದಿ ಆರೋಪಿಸಿದರು.
ಪ್ರಿಯಾಂಕಾ ಎದುರೇ ಮೋದಿ ವಿರುದ್ಧ ಅಸಭ್ಯ ಪದ ಬಳಸಿದ ಮಕ್ಕಳು ಎಲ್ಲ ಮಟ್ಟಗಳಲ್ಲಿಯೂ ಕಾಂಗ್ರೆಸ್ ಅಪ್ರಮಾಣಿಕತೆ ತೋರಿಸುತ್ತಿದೆ. ಆದರೆ, ಅದರ ನಾಯಕರು ಪ್ರಾಮಾಣಿಕವಾಗಿ ವಂಶಪಾರಂಪರ್ಯ ಆಡಳಿತವನ್ನು ಹಾಗೂ ಭ್ರಷ್ಟಾಚಾರವನ್ನು ಪಾಲಿಸುತ್ತಿದೆ ಎಂದು ಮೋದಿ ಆರೋಪಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…