ಇಟಾರ್ಸಿ, : ವಿರೋಧ ಪಕ್ಷಗಳು ನನ್ನ ಹತ್ಯೆಯ ಕನಸು ಕಾಣುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ಲೋಕಸಭಾ ಚುನಾವಣೆ ವಿಶೇಷ ಪುಟ ಮಧ್ಯಪ್ರದೇಶದ ಇಟಾರ್ಸಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷಗಳ ಹರಿಹಾಯ್ದರು.
ಮೋದಿ ವಿರುದ್ಧ ಸ್ಪರ್ಧಿಸಿದ್ದ ಮಾಜಿ ಸೈನಿಕನ ನಾಮಪತ್ರ ತಿರಸ್ಕೃತ ಇತ್ತೀಚೆಗೆ ಕಾಂಗ್ರೆಸ್ನ ಒಬ್ಬರು, ಮೋದಿ ಪಾಕಿಸ್ತಾನಕ್ಕೆ ಹೋಗಿ ಬೀಳುವಂತೆ ಒದೆಯಬೇಕು ಎಂದು ಹೇಳಿದ್ದರು. ಆ ಪಕ್ಷ ನನ್ನ ವಿರುದ್ಧ ಎಷ್ಟು ದ್ವೇಷ ಕಾರುತ್ತಿದೆ ಎಂದರೆ ಅವರು ನನ್ನನ್ನು ಸಾಯಿಸುವ ಕನಸು ಕಾಣುತ್ತಿದ್ದಾರೆ. ಈಗ ಕಾಂಗ್ರೆಸ್ ತಾವು ಯಾರ ಕಡೆ ಇದ್ದೇವೆ ಎಂಬುದನ್ನು ತಿಳಿಸಲಿ.. ಭಾರತ ಅಥವಾ ಪಾಕಿಸ್ತಾನ? ಎಂದು ಮೋದಿ ಹೇಳಿದರು.
ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಶ್ರೀಲಂಕಾ ಸರ್ಕಾರ ತೆಗೆದುಕೊಂಡ ತೀರ್ಮಾನಗಳಲ್ಲಿ ಒಂದು ವಿವಾದಿತ ಧರ್ಮ ಪ್ರಚಾರಕ ಝಾಕೀರ್ ನಾಯ್ಕ್ನ ಟಿವಿ ಚಾನೆಲ್ಅನ್ನು ನಿಷೇಧಿಸಿದ್ದು. ಇದೇ ಝಾಕೀರ್ ನಾಯ್ಕ್ನನ್ನು ಕಾಂಗ್ರೆಸ್ ಓಲೈಸುತ್ತಿದೆ ಎಂದು ಮೋದಿ ಆರೋಪಿಸಿದರು.
ಪ್ರಿಯಾಂಕಾ ಎದುರೇ ಮೋದಿ ವಿರುದ್ಧ ಅಸಭ್ಯ ಪದ ಬಳಸಿದ ಮಕ್ಕಳು ಎಲ್ಲ ಮಟ್ಟಗಳಲ್ಲಿಯೂ ಕಾಂಗ್ರೆಸ್ ಅಪ್ರಮಾಣಿಕತೆ ತೋರಿಸುತ್ತಿದೆ. ಆದರೆ, ಅದರ ನಾಯಕರು ಪ್ರಾಮಾಣಿಕವಾಗಿ ವಂಶಪಾರಂಪರ್ಯ ಆಡಳಿತವನ್ನು ಹಾಗೂ ಭ್ರಷ್ಟಾಚಾರವನ್ನು ಪಾಲಿಸುತ್ತಿದೆ ಎಂದು ಮೋದಿ ಆರೋಪಿಸಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…