ಇಟಾರ್ಸಿ, : ವಿರೋಧ ಪಕ್ಷಗಳು ನನ್ನ ಹತ್ಯೆಯ ಕನಸು ಕಾಣುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ಲೋಕಸಭಾ ಚುನಾವಣೆ ವಿಶೇಷ ಪುಟ ಮಧ್ಯಪ್ರದೇಶದ ಇಟಾರ್ಸಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷಗಳ ಹರಿಹಾಯ್ದರು.
ಮೋದಿ ವಿರುದ್ಧ ಸ್ಪರ್ಧಿಸಿದ್ದ ಮಾಜಿ ಸೈನಿಕನ ನಾಮಪತ್ರ ತಿರಸ್ಕೃತ ಇತ್ತೀಚೆಗೆ ಕಾಂಗ್ರೆಸ್ನ ಒಬ್ಬರು, ಮೋದಿ ಪಾಕಿಸ್ತಾನಕ್ಕೆ ಹೋಗಿ ಬೀಳುವಂತೆ ಒದೆಯಬೇಕು ಎಂದು ಹೇಳಿದ್ದರು. ಆ ಪಕ್ಷ ನನ್ನ ವಿರುದ್ಧ ಎಷ್ಟು ದ್ವೇಷ ಕಾರುತ್ತಿದೆ ಎಂದರೆ ಅವರು ನನ್ನನ್ನು ಸಾಯಿಸುವ ಕನಸು ಕಾಣುತ್ತಿದ್ದಾರೆ. ಈಗ ಕಾಂಗ್ರೆಸ್ ತಾವು ಯಾರ ಕಡೆ ಇದ್ದೇವೆ ಎಂಬುದನ್ನು ತಿಳಿಸಲಿ.. ಭಾರತ ಅಥವಾ ಪಾಕಿಸ್ತಾನ? ಎಂದು ಮೋದಿ ಹೇಳಿದರು.
ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಶ್ರೀಲಂಕಾ ಸರ್ಕಾರ ತೆಗೆದುಕೊಂಡ ತೀರ್ಮಾನಗಳಲ್ಲಿ ಒಂದು ವಿವಾದಿತ ಧರ್ಮ ಪ್ರಚಾರಕ ಝಾಕೀರ್ ನಾಯ್ಕ್ನ ಟಿವಿ ಚಾನೆಲ್ಅನ್ನು ನಿಷೇಧಿಸಿದ್ದು. ಇದೇ ಝಾಕೀರ್ ನಾಯ್ಕ್ನನ್ನು ಕಾಂಗ್ರೆಸ್ ಓಲೈಸುತ್ತಿದೆ ಎಂದು ಮೋದಿ ಆರೋಪಿಸಿದರು.
ಪ್ರಿಯಾಂಕಾ ಎದುರೇ ಮೋದಿ ವಿರುದ್ಧ ಅಸಭ್ಯ ಪದ ಬಳಸಿದ ಮಕ್ಕಳು ಎಲ್ಲ ಮಟ್ಟಗಳಲ್ಲಿಯೂ ಕಾಂಗ್ರೆಸ್ ಅಪ್ರಮಾಣಿಕತೆ ತೋರಿಸುತ್ತಿದೆ. ಆದರೆ, ಅದರ ನಾಯಕರು ಪ್ರಾಮಾಣಿಕವಾಗಿ ವಂಶಪಾರಂಪರ್ಯ ಆಡಳಿತವನ್ನು ಹಾಗೂ ಭ್ರಷ್ಟಾಚಾರವನ್ನು ಪಾಲಿಸುತ್ತಿದೆ ಎಂದು ಮೋದಿ ಆರೋಪಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…