ಇಟಾರ್ಸಿ, : ವಿರೋಧ ಪಕ್ಷಗಳು ನನ್ನ ಹತ್ಯೆಯ ಕನಸು ಕಾಣುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ಲೋಕಸಭಾ ಚುನಾವಣೆ ವಿಶೇಷ ಪುಟ ಮಧ್ಯಪ್ರದೇಶದ ಇಟಾರ್ಸಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷಗಳ ಹರಿಹಾಯ್ದರು.
ಮೋದಿ ವಿರುದ್ಧ ಸ್ಪರ್ಧಿಸಿದ್ದ ಮಾಜಿ ಸೈನಿಕನ ನಾಮಪತ್ರ ತಿರಸ್ಕೃತ ಇತ್ತೀಚೆಗೆ ಕಾಂಗ್ರೆಸ್ನ ಒಬ್ಬರು, ಮೋದಿ ಪಾಕಿಸ್ತಾನಕ್ಕೆ ಹೋಗಿ ಬೀಳುವಂತೆ ಒದೆಯಬೇಕು ಎಂದು ಹೇಳಿದ್ದರು. ಆ ಪಕ್ಷ ನನ್ನ ವಿರುದ್ಧ ಎಷ್ಟು ದ್ವೇಷ ಕಾರುತ್ತಿದೆ ಎಂದರೆ ಅವರು ನನ್ನನ್ನು ಸಾಯಿಸುವ ಕನಸು ಕಾಣುತ್ತಿದ್ದಾರೆ. ಈಗ ಕಾಂಗ್ರೆಸ್ ತಾವು ಯಾರ ಕಡೆ ಇದ್ದೇವೆ ಎಂಬುದನ್ನು ತಿಳಿಸಲಿ.. ಭಾರತ ಅಥವಾ ಪಾಕಿಸ್ತಾನ? ಎಂದು ಮೋದಿ ಹೇಳಿದರು.
ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಶ್ರೀಲಂಕಾ ಸರ್ಕಾರ ತೆಗೆದುಕೊಂಡ ತೀರ್ಮಾನಗಳಲ್ಲಿ ಒಂದು ವಿವಾದಿತ ಧರ್ಮ ಪ್ರಚಾರಕ ಝಾಕೀರ್ ನಾಯ್ಕ್ನ ಟಿವಿ ಚಾನೆಲ್ಅನ್ನು ನಿಷೇಧಿಸಿದ್ದು. ಇದೇ ಝಾಕೀರ್ ನಾಯ್ಕ್ನನ್ನು ಕಾಂಗ್ರೆಸ್ ಓಲೈಸುತ್ತಿದೆ ಎಂದು ಮೋದಿ ಆರೋಪಿಸಿದರು.
ಪ್ರಿಯಾಂಕಾ ಎದುರೇ ಮೋದಿ ವಿರುದ್ಧ ಅಸಭ್ಯ ಪದ ಬಳಸಿದ ಮಕ್ಕಳು ಎಲ್ಲ ಮಟ್ಟಗಳಲ್ಲಿಯೂ ಕಾಂಗ್ರೆಸ್ ಅಪ್ರಮಾಣಿಕತೆ ತೋರಿಸುತ್ತಿದೆ. ಆದರೆ, ಅದರ ನಾಯಕರು ಪ್ರಾಮಾಣಿಕವಾಗಿ ವಂಶಪಾರಂಪರ್ಯ ಆಡಳಿತವನ್ನು ಹಾಗೂ ಭ್ರಷ್ಟಾಚಾರವನ್ನು ಪಾಲಿಸುತ್ತಿದೆ ಎಂದು ಮೋದಿ ಆರೋಪಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…