Featured

ವಿವಾದಾತ್ಮಕ ವಿಷಯಗಳಿಂದ ದೂರವಿರಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ವಿವಾದಾತ್ಮಕ ವಿಷಯಗಳಿಂದ ದೂರವಿರಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ನಿರೀಕ್ಷಿತ ಆದಾಯ, ಉತ್ತಮ ಪ್ರಗತಿ, ತಾಳ್ಮೆಯಿಂದ ಇರಿ, ಆರೋಗ್ಯದಲ್ಲಿ ವ್ಯತ್ಯಾಸ, ವಿವಾದಾತ್ಮಕ ವಿಷಯಗಳಿಂದ ದೂರವಿರಿ.

ವೃಷಭ: ಆತ್ಮೀಯರ ಭೇಟಿ, ರಾಜ ಭಯ, ಬಾಕಿ ವಸೂಲಿ, ಕೀಲು ನೋವು, ಮನಕ್ಲೇಶ, ಅಪರಿಚಿತದಿಂದ ತೊಂದರೆ.

ಮಿಥುನ: ಕೆಲಸ ಕಾರ್ಯಗಳು ವಿಳಂಬ, ವಿನಾಕಾರಣ ದ್ವೇಷ, ಶತ್ರುಭಾದೆ, ಮಾನಸಿಕ ಒತ್ತಡ.

ಕಟಕ: ಅಲ್ಪ ಕಾರ್ಯಸಿದ್ಧಿ, ಮನೋವ್ಯಥೆ, ಸಲ್ಲದ ಅಪವಾದ, ಅತಿಯಾದ ನಿದ್ರೆ, ಗುಪ್ತಾಂಗ ರೋಗ, ವ್ಯಾಪಾರ ವ್ಯವಹಾರಗಳಲ್ಲಿ ಮೋಸ.

ಸಿಂಹ: ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಅನ್ಯರಿಂದ ಸಹಾಯ, ಧನ ಲಾಭ, ಕುಟುಂಬದಲ್ಲಿ ಪ್ರೀತಿ, ಶತ್ರು ಬಾದೆ.

ಕನ್ಯಾ: ಅನಗತ್ಯ ಖರ್ಚು, ಅಧಿಕ ಕೆಲಸದಿಂದ ವಿಶ್ರಾಂತಿ, ಶತ್ರುದ್ವಾಂಸ, ಅನಾರೋಗ್ಯ, ಇತರರ ಮಾತಿಗೆ ಮರುಳಾಗದಿರಿ.

ತುಲಾ: ದಾಂಪತ್ಯದಲ್ಲಿ ಬಿರುಕು, ಕೋಪ ಅನರ್ಥಕ್ಕೆ ಕಾರಣವಾಗುತ್ತೆ, ಸೌಜನ್ಯದಿಂದ ವರ್ತಿಸಿ, ಮಾಡುವ ಕೆಲಸದಲ್ಲಿ ಹಿಂಜರಿಕೆ.

ವೃಶ್ಚಿಕ: ಉದ್ಯೋಗದಲ್ಲಿ ಬಡ್ತಿ, ಪ್ರಿಯ ಜನರ ಭೇಟಿ, ಶರೀರದಲ್ಲಿ ತಳಮಳ, ಭೂ ಲಾಭ, ಮಾತಿನ ಮೇಲೆ ನಿಗಾ ವಹಿಸಿ.

ಧನಸ್ಸು: ಬಣ್ಣದ ಮಾತಿಗೆ ಮರುಳಾಗುವಿರಿ, ಪುಣ್ಯಕ್ಷೇತ್ರ ದರ್ಶನ, ಸತ್ಕಾರ್ಯಸಕ್ತಿ, ಮಿತ್ರರಿಂದ ಕೆಡುಕು, ಸಾಧಾರಣ ಫಲ.

ಮಕರ: ಹಣ ಬಂದರೂ ಉಳಿಯುವದಿಲ್ಲ, ಅಧಿಕ ಧನವ್ಯಯ, ಅಕಾಲ ಭೋಜನ, ತೀರ್ಥಯಾತ್ರ ದರ್ಶನ.

ಕುಂಭ: ಮಾನಸಿಕ ನೆಮ್ಮದಿ, ಆಲಸ್ಯ ಮನೋಭಾವ, ಕಾರ್ಯ ಸಾಧನೆ, ದುಡುಕು ಸ್ವಭಾವ, ಚೋರ ಭಯ.

ಮೀನ: ಮಾತಿನಿಂದ ಕಲಹ, ನೆಮ್ಮದಿ ಇಲ್ಲದ ಜೀವನ, ದೂರ ಪ್ರಯಾಣ, ಆರೋಗ್ಯದ ಸಮಸ್ಯೆ, ವಿದ್ಯಾರ್ಥಿಗಳಲ್ಲಿ ಪ್ರಗತಿ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago