Featured

ವಿವಾದಾತ್ಮಕ ವಿಷಯಗಳಿಂದ ದೂರವಿರಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ವಿವಾದಾತ್ಮಕ ವಿಷಯಗಳಿಂದ ದೂರವಿರಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ನಿರೀಕ್ಷಿತ ಆದಾಯ, ಉತ್ತಮ ಪ್ರಗತಿ, ತಾಳ್ಮೆಯಿಂದ ಇರಿ, ಆರೋಗ್ಯದಲ್ಲಿ ವ್ಯತ್ಯಾಸ, ವಿವಾದಾತ್ಮಕ ವಿಷಯಗಳಿಂದ ದೂರವಿರಿ.

ವೃಷಭ: ಆತ್ಮೀಯರ ಭೇಟಿ, ರಾಜ ಭಯ, ಬಾಕಿ ವಸೂಲಿ, ಕೀಲು ನೋವು, ಮನಕ್ಲೇಶ, ಅಪರಿಚಿತದಿಂದ ತೊಂದರೆ.

ಮಿಥುನ: ಕೆಲಸ ಕಾರ್ಯಗಳು ವಿಳಂಬ, ವಿನಾಕಾರಣ ದ್ವೇಷ, ಶತ್ರುಭಾದೆ, ಮಾನಸಿಕ ಒತ್ತಡ.

ಕಟಕ: ಅಲ್ಪ ಕಾರ್ಯಸಿದ್ಧಿ, ಮನೋವ್ಯಥೆ, ಸಲ್ಲದ ಅಪವಾದ, ಅತಿಯಾದ ನಿದ್ರೆ, ಗುಪ್ತಾಂಗ ರೋಗ, ವ್ಯಾಪಾರ ವ್ಯವಹಾರಗಳಲ್ಲಿ ಮೋಸ.

ಸಿಂಹ: ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಅನ್ಯರಿಂದ ಸಹಾಯ, ಧನ ಲಾಭ, ಕುಟುಂಬದಲ್ಲಿ ಪ್ರೀತಿ, ಶತ್ರು ಬಾದೆ.

ಕನ್ಯಾ: ಅನಗತ್ಯ ಖರ್ಚು, ಅಧಿಕ ಕೆಲಸದಿಂದ ವಿಶ್ರಾಂತಿ, ಶತ್ರುದ್ವಾಂಸ, ಅನಾರೋಗ್ಯ, ಇತರರ ಮಾತಿಗೆ ಮರುಳಾಗದಿರಿ.

ತುಲಾ: ದಾಂಪತ್ಯದಲ್ಲಿ ಬಿರುಕು, ಕೋಪ ಅನರ್ಥಕ್ಕೆ ಕಾರಣವಾಗುತ್ತೆ, ಸೌಜನ್ಯದಿಂದ ವರ್ತಿಸಿ, ಮಾಡುವ ಕೆಲಸದಲ್ಲಿ ಹಿಂಜರಿಕೆ.

ವೃಶ್ಚಿಕ: ಉದ್ಯೋಗದಲ್ಲಿ ಬಡ್ತಿ, ಪ್ರಿಯ ಜನರ ಭೇಟಿ, ಶರೀರದಲ್ಲಿ ತಳಮಳ, ಭೂ ಲಾಭ, ಮಾತಿನ ಮೇಲೆ ನಿಗಾ ವಹಿಸಿ.

ಧನಸ್ಸು: ಬಣ್ಣದ ಮಾತಿಗೆ ಮರುಳಾಗುವಿರಿ, ಪುಣ್ಯಕ್ಷೇತ್ರ ದರ್ಶನ, ಸತ್ಕಾರ್ಯಸಕ್ತಿ, ಮಿತ್ರರಿಂದ ಕೆಡುಕು, ಸಾಧಾರಣ ಫಲ.

ಮಕರ: ಹಣ ಬಂದರೂ ಉಳಿಯುವದಿಲ್ಲ, ಅಧಿಕ ಧನವ್ಯಯ, ಅಕಾಲ ಭೋಜನ, ತೀರ್ಥಯಾತ್ರ ದರ್ಶನ.

ಕುಂಭ: ಮಾನಸಿಕ ನೆಮ್ಮದಿ, ಆಲಸ್ಯ ಮನೋಭಾವ, ಕಾರ್ಯ ಸಾಧನೆ, ದುಡುಕು ಸ್ವಭಾವ, ಚೋರ ಭಯ.

ಮೀನ: ಮಾತಿನಿಂದ ಕಲಹ, ನೆಮ್ಮದಿ ಇಲ್ಲದ ಜೀವನ, ದೂರ ಪ್ರಯಾಣ, ಆರೋಗ್ಯದ ಸಮಸ್ಯೆ, ವಿದ್ಯಾರ್ಥಿಗಳಲ್ಲಿ ಪ್ರಗತಿ.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

9 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

16 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

22 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

45 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago